ದುಬೈ ಯಿಂದ ಸೌದಿ ಅರೇಬಿಯಾ ಬಸ್ ಯಾತ್ರೆ
ತಾಜುಲ್ಫುಖಹಾಅ್ಬೇಕಲ_ಉಸ್ತಾದ್; ಉಲಮಾ ದಿಗ್ಗಜರ ಸರಿಸಾಟಿಯಿಲ್ಲದ_ನೇತಾರ
ಕೆಸಿಎಫ್ ಯುಎಇ ವತಿಯಿಂದ ಯಶಸ್ವೀ ರಕ್ತದಾನ ಶಿಬಿರ
ಆಗಸ್ಟ್ 7 ದುಬೈ ಯಲ್ಲಿ ಕೆಸಿಎಫ್ ವತಿಯಿಂದ ಬೃಹತ್ ರಕ್ತದಾನ ಶಿಬಿರ
ಕೆಸಿಎಫ್ ಯುಎಇ ಅಧ್ಯಕ್ಷರ ಈದ್ ಉಲ್ ಅಲ್ಹಾ ಸಂದೇಶ
ಬದುಕಿನ ದಾರಿ ಹುಡುಕುತ್ತಿರುವವರಿಗೆ ಬಾಗಿಲು ತೆರೆದುಕೊಡುತ್ತಿದೆ; ಕೆಸಿಎಫ್ ಯುಎಇ!!!
ಕೆಸಿಎಫ್ ಹೆಸರಿನಲ್ಲಿ ಹಾರಿ ಬರುತ್ತಿದೆ ಉಕ್ಕಿನ ಹಕ್ಕಿಗಳು!!
ಯುಎಇಯಲ್ಲಿ ಕರ್ನಾಟಕದ ಮಾತೃಭಾಷೆಯಲ್ಲೇ ಆನ್ಲೈನ್ ಮದ್ರಸ ಆರಂಭ!!! ಕನ್ನಡಿಗ ಕುಟುಂಬಗಳ ಬಹುದಿನಗಳ ಕನಸು ನನಸಾಗುವ ಸುಸಂದರ್ಭ!!!
ಮುಂಜಾನೆ ಅರ್ದತಾಸು ಬಸ್ ಕಾಯುವಾಗ ಗಮನ ಸೆಳೆದ ಖರ್ಜೂರ .......
ಅನಿವಾಸಿ ಕನ್ನಡಿಗರನ್ನು ಗೌರವ ಯುತವಾಗಿ ಸ್ವೀಕರಿಸಿದ ಜಿಲ್ಲಾಡಳಿತ ಅಭಿನಂಧನಾರ್ಹವಾಗಿದೆ, ಕೆಸಿಎಫ್ ಯುಎಇ
ವಿಶ್ವ ಪ್ರಾರ್ಥನಾ ದಿನ ಭಾರತದಿಂದ ಗ್ರಾಂಡ್ ಮುಫ್ತಿ ಶೈಖ್ ಅಬೂಬಕರ್ ಅಹ್ಮದ್
ಕ್ವಾರೈಂಟೇನ್: ಉಚಿತ ವ್ಯವಸ್ಥೆಯ ಬಗ್ಗೆ ಜಿಲ್ಲಾಡಳಿತ ಸ್ಪಂದಿಸಬೇಕು- ಕೆಸಿಎಫ್ ಯುಎಇ
ಯುಎಯಿಂದ ಕರ್ನಾಟಕಕ್ಕೆ ತುರ್ತು ವಿಮಾನವಿಲ್ಲ ಕೇಂದ್ರದ ಧೋರಣೆ ವಿಷಾದನೀಯ: ಕೆಸಿಎಫ್
ವಿಶ್ವ ಖ್ಯಾತಿಯ ದುಬೈ ಪೊಲಿಸರ ಸಹಯೊಗದಲ್ಲಿ ಕೆಸಿಎಫ್ ಸ್ವಯಂಸೇವಕರ ತಂಡ
ಕೋವಿಡ್-19 ಸೇವಾ ಚಟುವಟಿಕೆಯ ಮುಂಚೂಣಿಯಲ್ಲಿ ಕೆಸಿಎಫ್ ಯುಎಇ
*ಅನಿವಾಸಿ ಭಾರತೀಯರನ್ನು ಕಡೆಗಣಿಸದಿರಲು ಕೆ .ಸಿ .ಎಫ್ . ಯು ಎ ಇ ರಾಷ್ಟ್ರೀಯ ಅಧ್ಯಕ್ಷರಿಂದ ಒತ್ತಾಯ *
ಭಾರತ ಸೇರಿ 7 ರಾಷ್ಟ್ರಗಳಿಂದ ವಿಮಾನ ಹಾರಾಟ ನಿಷೇಧಿಸಿದ ಕುವೈತ್
ಮುಸ್ಲಿಂ ಜಮಾಅತ್ ಮೆಂಬರ್ಶಿಪ್ ಅಭಿಯಾನಕ್ಕೆ “ಮಕ್ಕಾ ಹರಂ”ನಲ್ಲಿ ಚಾಲನೆ
ಶಾರ್ಜಾ ಝೋನ್: ಕೆಸಿಎಫ್ ಡೇ ಹಾಗೂ ಪ್ರತಿಭೋತ್ಸವ ಪ್ರತಿಭೆಗಳಿಗೆ ಅಭಿನಂಧನಾ ಸಮಾರಂಭ
ಉಳ್ಳಾಲ: ಮದುವೆ ಹಾಲ್ ನಲ್ಲಿ ನಡೆದ ಲಿಫ್ಟ್ ಅವಘಡದಲ್ಲಿ ತುಂಬೆ ಒಳವೂರು ನಿವಾಸಿ ಹಂಝ(45) ಮೃತಪಟ್ಟಿದ್ದಾರೆ.
ದೆಹಲಿ ಹಿಂಸಾಚಾರ ಕೇಂದ್ರ ಸರ್ಕಾರ ಪ್ರಾಯೋಜಿತ ನರಮೇಧ: ಮಮತಾ ಬ್ಯಾನರ್ಜಿ
s
Click Me to Share on Whatsappನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದಲ್ಲಿ ವಿಚಾರಣಾಧೀನ ನ್ಯಾಯಾಲಯ ಅಪರಾಧಿಗಳಿಗೆ ಗಲ್ಲು ಶಿಕ್ಷೆಗೆ ಹೊಸ ದಿನಾಂಕ ನೀಡಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ನವದೆಹಲಿ: ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದಲ್ಲಿ ವಿಚಾರಣಾಧೀನ ನ್ಯಾಯಾಲಯ ಅಪರಾಧಿಗಳಿಗೆ ಗಲ್ಲು ಶಿಕ್ಷೆಗೆ ಹೊಸ ದಿನಾಂಕ ನೀಡಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ನಿರ್ಭಯಾ ಪ್ರಕರಣದ ಅಪರಾಧಿಗಳನ್ನು ಪ್ರತ್ಯೇಕವಾಗಿ ಗಲ್ಲಿಗೇರಿಸುವ ಕುರಿತು ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನಿನ್ನೆ ನಡೆಸಿದ ಸುಪ್ರೀಂ ಕೋರ್ಟ್, ಅಪರಾಧಿಗಳ ಯಾವುದೇ ಮನವಿಗಳು ಸುಪ್ರೀಂ ಕೋರ್ಟ್ ಮುಂದೆ ವಿಚಾರಣೆಗೆ ಬಾಕಿ ಉಳಿದಿಲ್ಲದಿರುವುದರಿಂದ ಮತ್ತು ನಾಲ್ವರಲ್ಲಿ ಮೂವರ ಕ್ಷಮಾದಾನ ಅರ್ಜಿಗಳನ್ನು ರಾಷ್ಟ್ರಪತಿಗಳು ತಿರಸ್ಕರಿಸಿರುವುದರಿಂದ ನಾಲ್ಕನೇ ಅಪರಾಧಿ ಕ್ಷಮಾದಾನ ಅರ್ಜಿಯನ್ನು ಇನ್ನೂ ಸಲ್ಲಿಸದಿರುವುದರಿಂದ ಗಲ್ಲುಶಿಕ್ಷೆಗೆ ವಿಚಾರಣಾಧೀನ ನ್ಯಾಯಾಲಯ ಹೊಸ ದಿನಾಂಕವನ್ನು ನಿಗದಿಪಡಿಸಬಹುದು ಎಂದು ಹೇಳಿದೆ.
ನ್ಯಾಯಮೂರ್ತಿಗಳಾದ ಆರ್ ಭಾನುಮತಿ, ಅಶೋಕ್ ಭೂಷಣ್, ಎ ಎಸ್ ಬೋಪಣ್ಣ ಅವರನ್ನೊಳಗೊಂಡ ನ್ಯಾಯಪೀಠ, ದೆಹಲಿ ಸರ್ಕಾರದ ಆದೇಶದ ವಿರುದ್ಧ ಕೇಂದ್ರ ಸರ್ಕಾರ ಸಲ್ಲಿಸಿದ ಮನವಿಯನ್ನು ಪಟ್ಟಿ ಮಾಡಿತು. ದೆಹಲಿ ಹೈಕೋರ್ಟ್ ಫೆಬ್ರವರಿ 17ರಂದು ನಾಲ್ವರು ಅಪರಾಧಿಗಳಿಗೆ ನೀಡಲಾಗಿದ್ದ ಗಲ್ಲುಶಿಕ್ಷೆ ದಿನಾಂಕಕ್ಕೆ ತಡೆನೀಡಲು ನಿರಾಕರಿಸಿತ್ತು.
ಅಪರಾಧಿಗಳ ಕ್ಷಮಾದಾನ ಅರ್ಜಿ ವಿಚಾರಣೆ ಬಾಕಿ ಉಳಿದಿರುವುದನ್ನು ವಿಚಾರಣಾ ನ್ಯಾಯಾಲಯ ತನ್ನ ಪ್ರಕ್ರಿಯೆಗೆ ಅಡಚಣೆ ಎಂದು ಭಾವಿಸಬೇಕಾಗಿಲ್ಲ ಎಂದು ಕೂಡ ಕೋರ್ಟ್ ಹೇಳಿತು.