ದುಬೈ ಯಿಂದ ಸೌದಿ ಅರೇಬಿಯಾ ಬಸ್ ಯಾತ್ರೆ
ತಾಜುಲ್ಫುಖಹಾಅ್ಬೇಕಲ_ಉಸ್ತಾದ್; ಉಲಮಾ ದಿಗ್ಗಜರ ಸರಿಸಾಟಿಯಿಲ್ಲದ_ನೇತಾರ
ಕೆಸಿಎಫ್ ಯುಎಇ ವತಿಯಿಂದ ಯಶಸ್ವೀ ರಕ್ತದಾನ ಶಿಬಿರ
ಆಗಸ್ಟ್ 7 ದುಬೈ ಯಲ್ಲಿ ಕೆಸಿಎಫ್ ವತಿಯಿಂದ ಬೃಹತ್ ರಕ್ತದಾನ ಶಿಬಿರ
ಕೆಸಿಎಫ್ ಯುಎಇ ಅಧ್ಯಕ್ಷರ ಈದ್ ಉಲ್ ಅಲ್ಹಾ ಸಂದೇಶ
ಬದುಕಿನ ದಾರಿ ಹುಡುಕುತ್ತಿರುವವರಿಗೆ ಬಾಗಿಲು ತೆರೆದುಕೊಡುತ್ತಿದೆ; ಕೆಸಿಎಫ್ ಯುಎಇ!!!
ಕೆಸಿಎಫ್ ಹೆಸರಿನಲ್ಲಿ ಹಾರಿ ಬರುತ್ತಿದೆ ಉಕ್ಕಿನ ಹಕ್ಕಿಗಳು!!
ಯುಎಇಯಲ್ಲಿ ಕರ್ನಾಟಕದ ಮಾತೃಭಾಷೆಯಲ್ಲೇ ಆನ್ಲೈನ್ ಮದ್ರಸ ಆರಂಭ!!! ಕನ್ನಡಿಗ ಕುಟುಂಬಗಳ ಬಹುದಿನಗಳ ಕನಸು ನನಸಾಗುವ ಸುಸಂದರ್ಭ!!!
ಮುಂಜಾನೆ ಅರ್ದತಾಸು ಬಸ್ ಕಾಯುವಾಗ ಗಮನ ಸೆಳೆದ ಖರ್ಜೂರ .......
ಅನಿವಾಸಿ ಕನ್ನಡಿಗರನ್ನು ಗೌರವ ಯುತವಾಗಿ ಸ್ವೀಕರಿಸಿದ ಜಿಲ್ಲಾಡಳಿತ ಅಭಿನಂಧನಾರ್ಹವಾಗಿದೆ, ಕೆಸಿಎಫ್ ಯುಎಇ
ವಿಶ್ವ ಪ್ರಾರ್ಥನಾ ದಿನ ಭಾರತದಿಂದ ಗ್ರಾಂಡ್ ಮುಫ್ತಿ ಶೈಖ್ ಅಬೂಬಕರ್ ಅಹ್ಮದ್
ಕ್ವಾರೈಂಟೇನ್: ಉಚಿತ ವ್ಯವಸ್ಥೆಯ ಬಗ್ಗೆ ಜಿಲ್ಲಾಡಳಿತ ಸ್ಪಂದಿಸಬೇಕು- ಕೆಸಿಎಫ್ ಯುಎಇ
ಯುಎಯಿಂದ ಕರ್ನಾಟಕಕ್ಕೆ ತುರ್ತು ವಿಮಾನವಿಲ್ಲ ಕೇಂದ್ರದ ಧೋರಣೆ ವಿಷಾದನೀಯ: ಕೆಸಿಎಫ್
ವಿಶ್ವ ಖ್ಯಾತಿಯ ದುಬೈ ಪೊಲಿಸರ ಸಹಯೊಗದಲ್ಲಿ ಕೆಸಿಎಫ್ ಸ್ವಯಂಸೇವಕರ ತಂಡ
ಕೋವಿಡ್-19 ಸೇವಾ ಚಟುವಟಿಕೆಯ ಮುಂಚೂಣಿಯಲ್ಲಿ ಕೆಸಿಎಫ್ ಯುಎಇ
*ಅನಿವಾಸಿ ಭಾರತೀಯರನ್ನು ಕಡೆಗಣಿಸದಿರಲು ಕೆ .ಸಿ .ಎಫ್ . ಯು ಎ ಇ ರಾಷ್ಟ್ರೀಯ ಅಧ್ಯಕ್ಷರಿಂದ ಒತ್ತಾಯ *
ಭಾರತ ಸೇರಿ 7 ರಾಷ್ಟ್ರಗಳಿಂದ ವಿಮಾನ ಹಾರಾಟ ನಿಷೇಧಿಸಿದ ಕುವೈತ್
ಮುಸ್ಲಿಂ ಜಮಾಅತ್ ಮೆಂಬರ್ಶಿಪ್ ಅಭಿಯಾನಕ್ಕೆ “ಮಕ್ಕಾ ಹರಂ”ನಲ್ಲಿ ಚಾಲನೆ
ಶಾರ್ಜಾ ಝೋನ್: ಕೆಸಿಎಫ್ ಡೇ ಹಾಗೂ ಪ್ರತಿಭೋತ್ಸವ ಪ್ರತಿಭೆಗಳಿಗೆ ಅಭಿನಂಧನಾ ಸಮಾರಂಭ
ಉಳ್ಳಾಲ: ಮದುವೆ ಹಾಲ್ ನಲ್ಲಿ ನಡೆದ ಲಿಫ್ಟ್ ಅವಘಡದಲ್ಲಿ ತುಂಬೆ ಒಳವೂರು ನಿವಾಸಿ ಹಂಝ(45) ಮೃತಪಟ್ಟಿದ್ದಾರೆ.
ದೆಹಲಿ ಹಿಂಸಾಚಾರ ಕೇಂದ್ರ ಸರ್ಕಾರ ಪ್ರಾಯೋಜಿತ ನರಮೇಧ: ಮಮತಾ ಬ್ಯಾನರ್ಜಿ
ಶಾರ್ಜಾ
Click Me to Share on Whatsappಶಾರ್ಜಾ ; ಶಾರ್ಜಾ ಆಡಳಿತಾಧಿಕಾರಿ ಸುಲ್ತಾನ್ ಇಬ್ನು ಮುಹಮ್ಮದ್ ಅಲ್ ಖಾಸಿಮಿ ,ಅವರ ಸಾರಥ್ಯದಲ್ಲಿ ನಡೆಸಲ್ಪಡುವ , "ಅಲ್ ಮುಂತಾದ ಅಲ್ ಇಸ್ಲಾಮಿ " ಎಂಬ ವಿಜ್ಞಾನ ಸಂಸ್ಥೆ ಯು ಕಳೆದ ಹಲವು ದಶಕಗಳಿಂದ ಶಾರ್ಜಾದ ವಿದ್ಯಾ ಸಂಸ್ಥೆ ಗಳಲ್ಲಿ ಇಸ್ಲಾಮಿನ ಗ್ರಂಥ ಗಳಲ್ಲಿ ಅಧ್ಯಾಯನ ನಡೆಸುತದೆ .
1929 ರಲ್ಲಿ ಸ್ಥಾಪಿಸಲ್ಪಟ್ಟ ಈ ಕಾರ್ಯಾಚರಣೆಯು ಇಂದಿಗೂ ಪ್ರತೀ ವಾರಗಳಲ್ಲಿ ಪ್ರಮುಖ ವಿದ್ವಾಂಸರುಗಳಿಂದ ತರಗತಿಗಳು ನಡೆಸುತ್ತಲೇ ಬರುತ್ತಿವೆ ,ವೈಜ್ಞಾನಿಕ ರಂಗದಲ್ಲಿ ತನ್ನ ಕಾರ್ಯ ಚಟುವಟಿಕೆಯಿಂದ ಪ್ರಶಂಸೆಯನ್ನು ಗಿಟ್ಟಿಸಿಕೊಂಡ ಶಾರ್ಜಾ ಸುಲ್ತಾನ್ ಅಲ್ ಖಾಸಿಮಿಯವರು ವಿದ್ವಾಂಸರುಗಳನ್ನು ಅತಿಯಾಗಿ ಗೌರವಿಸುತಾರೆ ,
ಅದರಂತೆ ಶಾರ್ಜಾದ ಅಲ್ ರಹ್ಮಾನಿಯಾ ಎಂಬ ಪ್ರದೇಶದಲ್ಲಿ ಈ ಬರುವ ದಿನಾಂಕ 18 ರಂದು ಭಾರತದ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಏ ಪಿ ಉಸ್ತಾದ್ ರವರು , ಹದೀಸ್ ಗ್ರಂಥಗಳಲ್ಲಿ ಪ್ರಮುಖವಾದ , ಸುನನು ತುರ್ಮುಧಿ ಮತ್ತು ಸುನನು ನಸಾಇ ಗ್ರಂಥಗಳಲ್ಲಿ ತರಬೇತಿ ನಡೆಸಲಿದ್ದಾರೆ .