ದುಬೈ ಯಿಂದ ಸೌದಿ ಅರೇಬಿಯಾ ಬಸ್ ಯಾತ್ರೆ
ತಾಜುಲ್ಫುಖಹಾಅ್ಬೇಕಲ_ಉಸ್ತಾದ್; ಉಲಮಾ ದಿಗ್ಗಜರ ಸರಿಸಾಟಿಯಿಲ್ಲದ_ನೇತಾರ
ಕೆಸಿಎಫ್ ಯುಎಇ ವತಿಯಿಂದ ಯಶಸ್ವೀ ರಕ್ತದಾನ ಶಿಬಿರ
ಆಗಸ್ಟ್ 7 ದುಬೈ ಯಲ್ಲಿ ಕೆಸಿಎಫ್ ವತಿಯಿಂದ ಬೃಹತ್ ರಕ್ತದಾನ ಶಿಬಿರ
ಕೆಸಿಎಫ್ ಯುಎಇ ಅಧ್ಯಕ್ಷರ ಈದ್ ಉಲ್ ಅಲ್ಹಾ ಸಂದೇಶ
ಬದುಕಿನ ದಾರಿ ಹುಡುಕುತ್ತಿರುವವರಿಗೆ ಬಾಗಿಲು ತೆರೆದುಕೊಡುತ್ತಿದೆ; ಕೆಸಿಎಫ್ ಯುಎಇ!!!
ಕೆಸಿಎಫ್ ಹೆಸರಿನಲ್ಲಿ ಹಾರಿ ಬರುತ್ತಿದೆ ಉಕ್ಕಿನ ಹಕ್ಕಿಗಳು!!
ಯುಎಇಯಲ್ಲಿ ಕರ್ನಾಟಕದ ಮಾತೃಭಾಷೆಯಲ್ಲೇ ಆನ್ಲೈನ್ ಮದ್ರಸ ಆರಂಭ!!! ಕನ್ನಡಿಗ ಕುಟುಂಬಗಳ ಬಹುದಿನಗಳ ಕನಸು ನನಸಾಗುವ ಸುಸಂದರ್ಭ!!!
ಮುಂಜಾನೆ ಅರ್ದತಾಸು ಬಸ್ ಕಾಯುವಾಗ ಗಮನ ಸೆಳೆದ ಖರ್ಜೂರ .......
ಅನಿವಾಸಿ ಕನ್ನಡಿಗರನ್ನು ಗೌರವ ಯುತವಾಗಿ ಸ್ವೀಕರಿಸಿದ ಜಿಲ್ಲಾಡಳಿತ ಅಭಿನಂಧನಾರ್ಹವಾಗಿದೆ, ಕೆಸಿಎಫ್ ಯುಎಇ
ವಿಶ್ವ ಪ್ರಾರ್ಥನಾ ದಿನ ಭಾರತದಿಂದ ಗ್ರಾಂಡ್ ಮುಫ್ತಿ ಶೈಖ್ ಅಬೂಬಕರ್ ಅಹ್ಮದ್
ಕ್ವಾರೈಂಟೇನ್: ಉಚಿತ ವ್ಯವಸ್ಥೆಯ ಬಗ್ಗೆ ಜಿಲ್ಲಾಡಳಿತ ಸ್ಪಂದಿಸಬೇಕು- ಕೆಸಿಎಫ್ ಯುಎಇ
ಯುಎಯಿಂದ ಕರ್ನಾಟಕಕ್ಕೆ ತುರ್ತು ವಿಮಾನವಿಲ್ಲ ಕೇಂದ್ರದ ಧೋರಣೆ ವಿಷಾದನೀಯ: ಕೆಸಿಎಫ್
ವಿಶ್ವ ಖ್ಯಾತಿಯ ದುಬೈ ಪೊಲಿಸರ ಸಹಯೊಗದಲ್ಲಿ ಕೆಸಿಎಫ್ ಸ್ವಯಂಸೇವಕರ ತಂಡ
ಕೋವಿಡ್-19 ಸೇವಾ ಚಟುವಟಿಕೆಯ ಮುಂಚೂಣಿಯಲ್ಲಿ ಕೆಸಿಎಫ್ ಯುಎಇ
*ಅನಿವಾಸಿ ಭಾರತೀಯರನ್ನು ಕಡೆಗಣಿಸದಿರಲು ಕೆ .ಸಿ .ಎಫ್ . ಯು ಎ ಇ ರಾಷ್ಟ್ರೀಯ ಅಧ್ಯಕ್ಷರಿಂದ ಒತ್ತಾಯ *
ಭಾರತ ಸೇರಿ 7 ರಾಷ್ಟ್ರಗಳಿಂದ ವಿಮಾನ ಹಾರಾಟ ನಿಷೇಧಿಸಿದ ಕುವೈತ್
ಮುಸ್ಲಿಂ ಜಮಾಅತ್ ಮೆಂಬರ್ಶಿಪ್ ಅಭಿಯಾನಕ್ಕೆ “ಮಕ್ಕಾ ಹರಂ”ನಲ್ಲಿ ಚಾಲನೆ
ಶಾರ್ಜಾ ಝೋನ್: ಕೆಸಿಎಫ್ ಡೇ ಹಾಗೂ ಪ್ರತಿಭೋತ್ಸವ ಪ್ರತಿಭೆಗಳಿಗೆ ಅಭಿನಂಧನಾ ಸಮಾರಂಭ
ಉಳ್ಳಾಲ: ಮದುವೆ ಹಾಲ್ ನಲ್ಲಿ ನಡೆದ ಲಿಫ್ಟ್ ಅವಘಡದಲ್ಲಿ ತುಂಬೆ ಒಳವೂರು ನಿವಾಸಿ ಹಂಝ(45) ಮೃತಪಟ್ಟಿದ್ದಾರೆ.
ದೆಹಲಿ ಹಿಂಸಾಚಾರ ಕೇಂದ್ರ ಸರ್ಕಾರ ಪ್ರಾಯೋಜಿತ ನರಮೇಧ: ಮಮತಾ ಬ್ಯಾನರ್ಜಿ
abudabi
Click Me to Share on Whatsappಅಬುಧಾಬಿ ಎಂಟನೇ ವರ್ಷದ ಕೆ.ಸಿ.ಎಫ್ ಡೇ ಹಾಗು ಪ್ರತಿಭೋತ್ಸವ ಪ್ರತಿಭೆಗಳಿಗೆ ಅಭಿನಂಧನಾ ಸಮಾರಂಭ.
ಕೆ.ಸಿ.ಎಫ್ ಅಬುಧಾಬಿ ಝೋನ್ ವತಿಯಿಂದ ಎಂಟನೇ ವರ್ಷದ ಕೆ.ಸಿ.ಎಫ್ ಡೇ ಹಾಗು ಕೆ.ಸಿ.ಎಫ್ ಯು.ಎ.ಇ ರಾಷ್ಟ್ರೀಯ ಸಮಿತಿ ಅಯೋಜಿಸಿದ ಪ್ರತಿಭೋತ್ಸವದಲ್ಲಿ ವಿಜಯಿಯಾದ ಪ್ರತಿಭೆಗಳಿಗೆ ಅಭಿನಂಧನಾ ಸಮಾರಂಭವು ಅಬುಧಾಬಿ ಮದೀನಾ ಝಹೀದ್ ಲುಲು ಪಾರ್ಟಿ ಸಭಾಂಗಣದಲ್ಲಿ ಫೆಬ್ರವರಿ.14 ರಂದು ಬಹು!ಸುಹೈಲ್ ಸಖಾಫಿ ಉಸ್ತಾದರ ಭಕ್ತಿಪೂರ್ಣವಾದ ದುವಾದೊಂದಿಗೆ ಅರಂಭಗೊಂಡ ಕಾರ್ಯಕ್ರಮವನ್ನು ಕೆ.ಸಿ.ಎಫ್ ಯು.ಎ.ಇ ರಾಷ್ಟ್ರೀಯ ಕೋಶಾಧಿಕಾರಿ ಇಬ್ರಾಹಿಂ ಬ್ರೈಟ್ ಮಾರ್ಬಲ್ ಉದ್ಘಾಟಿಸಿದರು,ಕೆ.ಸಿ.ಎಫ್ ಅಬುಧಾಬಿ ಝೋನ್ ಅಧ್ಯಕ್ಷರಾದ ಬಹು!ಹಸೈನಾರ್ ಅಮಾನಿ ಅಜ್ಜಾವರ ಅಧ್ಯಕ್ಷೀಯ ಭಾಷಣ ನಿರ್ವಹಿಸಿದರು,ಕೆ.ಸಿ.ಎಫ್ ಅಂತರಾಷ್ಟ್ರೀಯ ಫೈನಾಸ್ಸಿಯಲ್ ಕಂಟ್ರೋಲರ್ ಬಹು!ಅಬ್ದುಲ್ ಹಮೀದ್ ಸಹದಿ ಈಶ್ವರಮಂಗಲ ಪ್ರಾಸ್ತಾವಿಕ ಭಾಷಣಗೈದರು,ಕೆ.ಸಿ.ಎಫ್ ಅಬುಧಾಬಿ ಎಂಟು ವರ್ಷದ ಎಲ್ಲ ಹಾಗುಹೋಗುಗಳನ್ನು ಝೋನ್ ನಾಯಕ ಅಹ್ಮದ್ ಕಬೀರ್ ಬಾಯಂಪಾಡಿ ಸವಿವಿಸ್ತಾರವಾಗಿ ವಿವರಿಸಿದರು ಹಾಗು ಕೆ.ಸಿ.ಎಫ್ ಸಂಘಟನಾ ಜೀವನದ ಸಮಗ್ರ ಸಮಾಜ ಸೇವೆಯ ಹಲವಾರು ವೆಯುಕ್ತಿಕ ಅನಿಸಿಕೆಗಳನ್ನು ಬಶೀರ್ ಮುಲ್ಕಿ,ಜಾವಿದ್ ನಾವುಂದ,ಮನ್ಸೂರ್ ಚಿಕ್ಕಮಂಗಳೂರು ಮತ್ತು ಹನಾನ್ ಹಂಚಿಕೊಂಡರು
ಕೆ.ಸಿ.ಎಫ್ ಯು.ಎ.ಇ ರಾಷ್ಟ್ರ ಮಟ್ಟದ ಶಾರ್ಜಾದಲ್ಲಿ ನಡೆದ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಅಬುಧಾಬಿ ಝೋನ್ ಮಟ್ಟದಲ್ಲಿ ಪ್ರಥಮ ಪಡೆದ ಪ್ರತಿಭೆಗಳ ವಿವಿಧ ವಿಭಾಗದ ಧಾರ್ಮಿಕ ಕಾರ್ಯಕ್ರಮವಾದ ಬುರ್ದಾ ಮಜ್ಲಿಸ್,ದೀನೀ ಹಾಡು,ಕವಾಲಿ,ಕೆ.ಸಿ.ಎಫ್ ಹಾಡು ಮುಂತಾದ ಕಾರ್ಯಕ್ರಮ ಜರುಗಿತ್ತು ಹಾಗು ಕೆ.ಸಿ.ಎಫ್ ಅಬುಧಾಬಿ ಝೋನ್ ತನ್ನ ಎಂಟನೇ ವರ್ಷದ ಹಲವಾರು ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ,ಆರ್ಥಿಕ ಸಹಾಯ,ಬಡವರಿಗೆ ಮನೆ ವಸತಿಗೆ ಹಣಕಾಸಿನ ಸಹಾಯ,ಉತ್ತರ ಕರ್ನಾಟಕದ ಜನರಿಗೆ ಇಹ್ಸಾನ್ ಮೂಲಕ ದೀನೀ ಕಾರ್ಯಚಟುವಟಿಕೆಯ ಕಾರ್ಯರೂಪ ಮುಂತಾದ ಕಾರ್ಯವೈಖರಿಯನ್ನು ಸವಿವಿಸ್ತಾರವಾಗಿ ಕಾರ್ಯಕ್ರಮದಲ್ಲಿ ಸಭೆಗೆ ವಿವರಿಸಲಾಯಿತ್ತು ಮತ್ತು ಪ್ರತಿಭೋತ್ಸವದಲ್ಲಿ ವಿಜಯಿಯಾದ ಪ್ರತಿಭೆಗಳನ್ನು ಸನ್ಮಾನಿಸಿ ಪುರಸ್ಕರಿಸಲಾಯಿತ್ತು.
ಪ್ರಸುತ್ತ ಕಾರ್ಯಕ್ರಮದಲ್ಲಿ ಐ.ಸಿ.ಎಫ್ ಅಬುಧಾಬಿ ಸೆಂಟ್ರಲ್ ಅಧ್ಯಕ್ಷರಾದ ಬಹು!ಹಂಝ ಅಹ್ಸನಿ ವಯನಾಡ್, ಆರ್.ಎಸ್.ಸಿ ಯು.ಎ.ಇ ರಾಷ್ಟ್ರೀಯ ಅಧ್ಯಕ್ಷ ಹಮೀದ್ ಸಖಾಫಿ ಫುಲ್ಲರಾ, ಆರ್.ಎಸ್.ಸಿ ಅಬುಧಾಬಿ ಅಧ್ಯಕ್ಷರಾದ ಬಹು!ಇಬ್ರಾಹಿಂ ಸಹದಿ, ಐ.ಎನ್.ಸಿ ಸಂಘಟನಾ ಅಧ್ಯಕ್ಷರಾದ ಅಬ್ದುಲ್ ಹಮೀದ್ ಪಿ.ಎಂ.ಎಚ್, ಕೆ.ಸಿ.ಎಫ್ ಝೋನ್ ಕೋಶಾಧಿಕಾರಿಯಾದ ಮುಹಮ್ಮದ್ ಅಲಿ ಬ್ರೈಟ್ ಮಾರ್ಬಲ್, ಅಡ್ಕ ಮುಹಮ್ಮದ್ ಕುಂಞ. ಹಾಜಿ ಮುಂತಾದ ನಾಯಕರು ಉಪಸ್ಥರಿದ್ದರು.
ಕಾರ್ಯಕ್ರಮದಲ್ಲಿ ಝೋನ್ ಪ್ರ.ಕಾರ್ಯದರ್ಶಿ ಎನ್.ಕೆ ಸಿದ್ದೀಕ್ ಅಳಿಕೆ ಸ್ವಾಗತಿಸಿದರು,ಝೋನ್ ಸಂಘಟನಾ ವಿಭಾಗದ ಕಾರ್ಯದರ್ಶಿ ಉಮರ್ ಈಶ್ವರಮಂಗಲ ದನ್ಯವಾದಗೈದರು ಹಾಗು ಸೆಯ್ಯದ್ ಫುಕೊಯಾ ಮಿಸ್ಬಾಹಿ ತಂಘಳರ ಭಕ್ತಿಪೂರ್ಣವಾದ ದುವಾದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಮುಕ್ತಾಯಗೊಳಿಸಲಾಯಿತ್ತು.
PHOTO GALLERY