ದೆಹಲಿ
Click Me to Share on Whatsappದೆಹಲಿ ಹಿಂಸಾಚಾರವನ್ನು ಖಂಡಿಸಿದ ಕರ್ನಾಟಕ ರಾಜ್ಯ ಎಸ್ ವೈ ಎಸ್
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ ದಿನಗಳಲ್ಲಿ ಅಮಾಯಕರನ್ನು ಕೊಲೆ, ದೌರ್ಜನ್ಯ , ನಡೆಸುತ್ತಾ ಮಸೀದಿ , ಮನೆ , ವ್ಯಾಪಾರ ಕೇಂದ್ರಗಳನ್ನು ಬೆಂಕಿಗಾಹುತಿಗೊಳಿಸಿ ಸಮಾಜದಲ್ಲಿ ಅಶಾಂತಿಯನ್ನು ಮೂಡಿಸುತ್ತಿರುವ , ಕೋಮುವಾದಿ ಫ್ಯಾಸಿಸ್ಟ್ ಶಕ್ತಿಗಳನ್ನು ಹದ್ದು ಬಸ್ತಿನಲ್ಲಿಡಲು ಸರಕಾರ ಮುಂದಾಗಬೇಕೆಂದು ಎಸ್ ವೈ ಎಸ್ ರಾಜ್ಯ ನಾಯಕರು ಆಗ್ರಹಿಸಿದೆ .
ಹಿಂಸಾಚಾರವನ್ನು ಹತ್ತಿಕ್ಕಬೇಕಾದವರ ನಿಷ್ಕ್ರಿಯತೆ , ಸಾರ್ವಜನಿಕ ಸೇವೆಯಲ್ಲಿ ಗುರುತಿಸಬೇಕಾದವರು ಹಿಂಸೆಗೆ ಆಹ್ವಾನ ನೀಡುತ್ತಿರುವುದು ಅತ್ಯಂತ ಅಪಾಯಕಾರಿ ಬೆಳವಣಿಗೆಯಾಗಿದೆ ,
ಸಭೆಯಲ್ಲಿ ಎಸ್ ವೈ ಎಸ್ ರಾಜ್ಯಾಧ್ಯಕ್ಷ ಪಿ ಎಂ ಉಸ್ಮಾನ್ ಸಅದಿ ಪಟ್ಟೋರಿ ಪ್ರಧಾನ ಕಾರ್ಯದರ್ಶಿ ಡಾ.ಎಮ್ಮೆಸ್ಸೆಮ್ ಝ್ಯೆನಿ ಕಾಮಿಲ್ , ಕೋಶಾಧಿಕಾರಿ ಅಬ್ದುಲ್ ಹಕೀಮ ಕೊಡ್ಲಿಪೇಟೆ , ಮಾಧ್ಯಮ ಕಾರ್ಯದರ್ಶಿ ಹಫೀಳ್ ಸಅದಿ ಕೊಡಗು ಸೇರಿದಂತೆ ಹಲವಾರು ನಾಯಕರು ಭಾಗವಹಿಸಿದರು .