ದುಬೈ ಯಿಂದ ಸೌದಿ ಅರೇಬಿಯಾ ಬಸ್ ಯಾತ್ರೆ
ತಾಜುಲ್ಫುಖಹಾಅ್ಬೇಕಲ_ಉಸ್ತಾದ್; ಉಲಮಾ ದಿಗ್ಗಜರ ಸರಿಸಾಟಿಯಿಲ್ಲದ_ನೇತಾರ
ಕೆಸಿಎಫ್ ಯುಎಇ ವತಿಯಿಂದ ಯಶಸ್ವೀ ರಕ್ತದಾನ ಶಿಬಿರ
ಆಗಸ್ಟ್ 7 ದುಬೈ ಯಲ್ಲಿ ಕೆಸಿಎಫ್ ವತಿಯಿಂದ ಬೃಹತ್ ರಕ್ತದಾನ ಶಿಬಿರ
ಕೆಸಿಎಫ್ ಯುಎಇ ಅಧ್ಯಕ್ಷರ ಈದ್ ಉಲ್ ಅಲ್ಹಾ ಸಂದೇಶ
ಬದುಕಿನ ದಾರಿ ಹುಡುಕುತ್ತಿರುವವರಿಗೆ ಬಾಗಿಲು ತೆರೆದುಕೊಡುತ್ತಿದೆ; ಕೆಸಿಎಫ್ ಯುಎಇ!!!
ಕೆಸಿಎಫ್ ಹೆಸರಿನಲ್ಲಿ ಹಾರಿ ಬರುತ್ತಿದೆ ಉಕ್ಕಿನ ಹಕ್ಕಿಗಳು!!
ಯುಎಇಯಲ್ಲಿ ಕರ್ನಾಟಕದ ಮಾತೃಭಾಷೆಯಲ್ಲೇ ಆನ್ಲೈನ್ ಮದ್ರಸ ಆರಂಭ!!! ಕನ್ನಡಿಗ ಕುಟುಂಬಗಳ ಬಹುದಿನಗಳ ಕನಸು ನನಸಾಗುವ ಸುಸಂದರ್ಭ!!!
ಮುಂಜಾನೆ ಅರ್ದತಾಸು ಬಸ್ ಕಾಯುವಾಗ ಗಮನ ಸೆಳೆದ ಖರ್ಜೂರ .......
ಅನಿವಾಸಿ ಕನ್ನಡಿಗರನ್ನು ಗೌರವ ಯುತವಾಗಿ ಸ್ವೀಕರಿಸಿದ ಜಿಲ್ಲಾಡಳಿತ ಅಭಿನಂಧನಾರ್ಹವಾಗಿದೆ, ಕೆಸಿಎಫ್ ಯುಎಇ
ವಿಶ್ವ ಪ್ರಾರ್ಥನಾ ದಿನ ಭಾರತದಿಂದ ಗ್ರಾಂಡ್ ಮುಫ್ತಿ ಶೈಖ್ ಅಬೂಬಕರ್ ಅಹ್ಮದ್
ಕ್ವಾರೈಂಟೇನ್: ಉಚಿತ ವ್ಯವಸ್ಥೆಯ ಬಗ್ಗೆ ಜಿಲ್ಲಾಡಳಿತ ಸ್ಪಂದಿಸಬೇಕು- ಕೆಸಿಎಫ್ ಯುಎಇ
ಯುಎಯಿಂದ ಕರ್ನಾಟಕಕ್ಕೆ ತುರ್ತು ವಿಮಾನವಿಲ್ಲ ಕೇಂದ್ರದ ಧೋರಣೆ ವಿಷಾದನೀಯ: ಕೆಸಿಎಫ್
ವಿಶ್ವ ಖ್ಯಾತಿಯ ದುಬೈ ಪೊಲಿಸರ ಸಹಯೊಗದಲ್ಲಿ ಕೆಸಿಎಫ್ ಸ್ವಯಂಸೇವಕರ ತಂಡ
ಕೋವಿಡ್-19 ಸೇವಾ ಚಟುವಟಿಕೆಯ ಮುಂಚೂಣಿಯಲ್ಲಿ ಕೆಸಿಎಫ್ ಯುಎಇ
*ಅನಿವಾಸಿ ಭಾರತೀಯರನ್ನು ಕಡೆಗಣಿಸದಿರಲು ಕೆ .ಸಿ .ಎಫ್ . ಯು ಎ ಇ ರಾಷ್ಟ್ರೀಯ ಅಧ್ಯಕ್ಷರಿಂದ ಒತ್ತಾಯ *
ಭಾರತ ಸೇರಿ 7 ರಾಷ್ಟ್ರಗಳಿಂದ ವಿಮಾನ ಹಾರಾಟ ನಿಷೇಧಿಸಿದ ಕುವೈತ್
ಮುಸ್ಲಿಂ ಜಮಾಅತ್ ಮೆಂಬರ್ಶಿಪ್ ಅಭಿಯಾನಕ್ಕೆ “ಮಕ್ಕಾ ಹರಂ”ನಲ್ಲಿ ಚಾಲನೆ
ಶಾರ್ಜಾ ಝೋನ್: ಕೆಸಿಎಫ್ ಡೇ ಹಾಗೂ ಪ್ರತಿಭೋತ್ಸವ ಪ್ರತಿಭೆಗಳಿಗೆ ಅಭಿನಂಧನಾ ಸಮಾರಂಭ
ಉಳ್ಳಾಲ: ಮದುವೆ ಹಾಲ್ ನಲ್ಲಿ ನಡೆದ ಲಿಫ್ಟ್ ಅವಘಡದಲ್ಲಿ ತುಂಬೆ ಒಳವೂರು ನಿವಾಸಿ ಹಂಝ(45) ಮೃತಪಟ್ಟಿದ್ದಾರೆ.
ದೆಹಲಿ ಹಿಂಸಾಚಾರ ಕೇಂದ್ರ ಸರ್ಕಾರ ಪ್ರಾಯೋಜಿತ ನರಮೇಧ: ಮಮತಾ ಬ್ಯಾನರ್ಜಿ
KCF UAE
Click Me to Share on Whatsappವಿಶ್ವ ಪ್ರಾರ್ಥನಾ ದಿನ
ಭಾರತದಿಂದ ಗ್ರಾಂಡ್ ಮುಫ್ತಿ ಶೈಖ್ ಅಬೂಬಕರ್ ಅಹ್ಮದ್ .ಕೋವಿಡ್ ಮಹಾ ಮಾರಿಯಿಂದ ಮುಕ್ತಿ ಹೊಂದಲು ವಿಶ್ವ ಸಂಸ್ಥೆಯೊಂದಿಗೆ ಕೈ ಜೋಡಿಸಿ ಯು ಎ ಇ ಯ ಪ್ರಮುಖ ಸಾಂಸ್ಕೃತಿಕ ಯೋಜನಾ ಸಂಸ್ಥೆಯಾದ ಹ್ಯೂಮನ್ ಫ್ರಟೆರ್ನಿಟಿ ಸಂಸ್ಥೆಯು ವಿಶ್ವ ಪ್ರಾರ್ಥನಾ ಸಮ್ಮೇಳನವು ಇಂದು ಗುರುವಾರ ನಡೆಯಲಿದೆ ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಈ ಕುರಿತು ಪ್ರತ್ಯೇಕ ಕಾರ್ಯಕ್ರಮ ನಡೆಯಲಿದೆ .
ಭಾರತದಿಂದ ಇಂಡಿಯನ್ ಗ್ರಾಂಡ್ ಮುಫ್ತಿ ಎ ಪಿ ಅಬೂಬಕರ್ ಮುಸ್ಲಿಯಾರ್ ಕಾಂತಪುರಂ, ಪ್ರಾರ್ಥನೆಗೆ ನೇತೃತ್ವ ವಹಿಸಲಿದ್ದಾರೆ .
ಕೋವಿಡ್ ಮಹಾಮಾರಿಯಿಂದ ಮುಕ್ತಿಹೊಂದಲು ವಿಜ್ಞಾನಿಗಳು , ವಿಶ್ವ ಅರೋಗ್ಯ ಸಂಸ್ಥೆ ,ಹಾಗು ವಿಶ್ವದ ಹಲವಾರು ಸಂಘ ಸಂಸ್ಥೆಗಳು ನಡೆಸುವ ಹೋರಾಟಕೆ ಬೆಂಬಲ ಮತ್ತು ಶೀಘ್ರ ಫಲ ಕಾಣಲು ಪ್ರಾರ್ಥನೆಯಿಂದ ಸಾಧ್ಯ ಎಂದು ವಿಶ್ವ ಸಂಸ್ಥೆಯ ಸೆಕ್ರಟರಿ ಜೆನರಲ್ ಅಂಟೋನಿಯೋ ಗುಟಾರಸ್ ತಿಳುಸಿದರು . ಶೈಖುಲ್ ಅಝ್ಹರ್ ಶೈಖ್ ಅಹ್ಮದುಲ್ ತ್ವಯಿಬ್ ಮತ್ತು ಪೋಪ್ ಫ್ರಾಸಿಸ್ , ವಿವಿಧ ಅರಬ್ ರಾಜ್ಯ ಮತ್ತು ಯುರೋಪ್ ರಾಷ್ಟ್ರಗಳ ಮುಖಂಡರುಗಳು ಪ್ರಾರ್ಥನಾ ದಿನಕ್ಕೆ ಬೆಂಬಲ ಸೂಚಿಸಿದ್ದಾರೆ .
ಯು ಎ ಇ ಯ ಹ್ಯೂಮೆನ್ ಫ್ರಟೆರ್ನಿಟಿ ಸಂಸ್ಥೆಯ ಅಪೇಕ್ಷೆಯಮೇರೆಗೆ ಇಂಡಿಯನ್ ಗ್ರಾಂಡ್ ಮುಫ್ತಿ ಎ ಪಿ ಉಸ್ತಾದರು ಇಂದು ಮದ್ಯಾಹ್ನ 12 ಗಂಟೆಗೆ ಆನ್ಲೈನ್ ಮೂಲಕ ನಡೆಸುವ ಪ್ರಾರ್ಥನಾ ಸಂಘಮದಲ್ಲಿ ಸಾವಿರಾರು ಮಂದಿ ವೀಕ್ಷಿಸಲಿದ್ದಾರೆ
https:www.youtube.com/sheikhaboobacker
ಎಂಬ ಯೂಟ್ಯೂಬ್ ಚಾನೆಲ್ ಮೂಲಕ
ಭಾರತೀಯ ಸಮಯ 12 ಗಂಟೆಗೆ ವೀಕ್ಷಿಸಬಹುದು .