ದುಬೈ ಯಿಂದ ಸೌದಿ ಅರೇಬಿಯಾ ಬಸ್ ಯಾತ್ರೆ
ತಾಜುಲ್ಫುಖಹಾಅ್ಬೇಕಲ_ಉಸ್ತಾದ್; ಉಲಮಾ ದಿಗ್ಗಜರ ಸರಿಸಾಟಿಯಿಲ್ಲದ_ನೇತಾರ
ಕೆಸಿಎಫ್ ಯುಎಇ ವತಿಯಿಂದ ಯಶಸ್ವೀ ರಕ್ತದಾನ ಶಿಬಿರ
ಆಗಸ್ಟ್ 7 ದುಬೈ ಯಲ್ಲಿ ಕೆಸಿಎಫ್ ವತಿಯಿಂದ ಬೃಹತ್ ರಕ್ತದಾನ ಶಿಬಿರ
ಕೆಸಿಎಫ್ ಯುಎಇ ಅಧ್ಯಕ್ಷರ ಈದ್ ಉಲ್ ಅಲ್ಹಾ ಸಂದೇಶ
ಬದುಕಿನ ದಾರಿ ಹುಡುಕುತ್ತಿರುವವರಿಗೆ ಬಾಗಿಲು ತೆರೆದುಕೊಡುತ್ತಿದೆ; ಕೆಸಿಎಫ್ ಯುಎಇ!!!
ಕೆಸಿಎಫ್ ಹೆಸರಿನಲ್ಲಿ ಹಾರಿ ಬರುತ್ತಿದೆ ಉಕ್ಕಿನ ಹಕ್ಕಿಗಳು!!
ಯುಎಇಯಲ್ಲಿ ಕರ್ನಾಟಕದ ಮಾತೃಭಾಷೆಯಲ್ಲೇ ಆನ್ಲೈನ್ ಮದ್ರಸ ಆರಂಭ!!! ಕನ್ನಡಿಗ ಕುಟುಂಬಗಳ ಬಹುದಿನಗಳ ಕನಸು ನನಸಾಗುವ ಸುಸಂದರ್ಭ!!!
ಮುಂಜಾನೆ ಅರ್ದತಾಸು ಬಸ್ ಕಾಯುವಾಗ ಗಮನ ಸೆಳೆದ ಖರ್ಜೂರ .......
ಅನಿವಾಸಿ ಕನ್ನಡಿಗರನ್ನು ಗೌರವ ಯುತವಾಗಿ ಸ್ವೀಕರಿಸಿದ ಜಿಲ್ಲಾಡಳಿತ ಅಭಿನಂಧನಾರ್ಹವಾಗಿದೆ, ಕೆಸಿಎಫ್ ಯುಎಇ
ವಿಶ್ವ ಪ್ರಾರ್ಥನಾ ದಿನ ಭಾರತದಿಂದ ಗ್ರಾಂಡ್ ಮುಫ್ತಿ ಶೈಖ್ ಅಬೂಬಕರ್ ಅಹ್ಮದ್
ಕ್ವಾರೈಂಟೇನ್: ಉಚಿತ ವ್ಯವಸ್ಥೆಯ ಬಗ್ಗೆ ಜಿಲ್ಲಾಡಳಿತ ಸ್ಪಂದಿಸಬೇಕು- ಕೆಸಿಎಫ್ ಯುಎಇ
ಯುಎಯಿಂದ ಕರ್ನಾಟಕಕ್ಕೆ ತುರ್ತು ವಿಮಾನವಿಲ್ಲ ಕೇಂದ್ರದ ಧೋರಣೆ ವಿಷಾದನೀಯ: ಕೆಸಿಎಫ್
ವಿಶ್ವ ಖ್ಯಾತಿಯ ದುಬೈ ಪೊಲಿಸರ ಸಹಯೊಗದಲ್ಲಿ ಕೆಸಿಎಫ್ ಸ್ವಯಂಸೇವಕರ ತಂಡ
ಕೋವಿಡ್-19 ಸೇವಾ ಚಟುವಟಿಕೆಯ ಮುಂಚೂಣಿಯಲ್ಲಿ ಕೆಸಿಎಫ್ ಯುಎಇ
*ಅನಿವಾಸಿ ಭಾರತೀಯರನ್ನು ಕಡೆಗಣಿಸದಿರಲು ಕೆ .ಸಿ .ಎಫ್ . ಯು ಎ ಇ ರಾಷ್ಟ್ರೀಯ ಅಧ್ಯಕ್ಷರಿಂದ ಒತ್ತಾಯ *
ಭಾರತ ಸೇರಿ 7 ರಾಷ್ಟ್ರಗಳಿಂದ ವಿಮಾನ ಹಾರಾಟ ನಿಷೇಧಿಸಿದ ಕುವೈತ್
ಮುಸ್ಲಿಂ ಜಮಾಅತ್ ಮೆಂಬರ್ಶಿಪ್ ಅಭಿಯಾನಕ್ಕೆ “ಮಕ್ಕಾ ಹರಂ”ನಲ್ಲಿ ಚಾಲನೆ
ಶಾರ್ಜಾ ಝೋನ್: ಕೆಸಿಎಫ್ ಡೇ ಹಾಗೂ ಪ್ರತಿಭೋತ್ಸವ ಪ್ರತಿಭೆಗಳಿಗೆ ಅಭಿನಂಧನಾ ಸಮಾರಂಭ
ಉಳ್ಳಾಲ: ಮದುವೆ ಹಾಲ್ ನಲ್ಲಿ ನಡೆದ ಲಿಫ್ಟ್ ಅವಘಡದಲ್ಲಿ ತುಂಬೆ ಒಳವೂರು ನಿವಾಸಿ ಹಂಝ(45) ಮೃತಪಟ್ಟಿದ್ದಾರೆ.
ದೆಹಲಿ ಹಿಂಸಾಚಾರ ಕೇಂದ್ರ ಸರ್ಕಾರ ಪ್ರಾಯೋಜಿತ ನರಮೇಧ: ಮಮತಾ ಬ್ಯಾನರ್ಜಿ
ಬಾಬರಿ ಮಸೀದಿ ಅವಶೇಷಗಳ ಮೇಲಿನ ಹಕ್ಕು ಸ್ಥಾಪನೆಗಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲಿದೆ ಬಾಬರಿ ಮಸೀದಿ ಕ್ರಿಯಾ ಸಮಿತಿ
ಅಯೋಧ್ಯಾ: ನೆಲಸಮಗೊಂಡಿರುವ ಬಾಬರಿ ಮಸೀದಿಯ ಅವಶೇಷಗಳ ಮೇಲಿನ ಹಕ್ಕು ಸ್ಥಾಪನೆಗಾಗಿ ಬಾಬರಿ ಮಸೀದಿ ಕ್ರಿಯಾ ಸಮಿತಿ(ಬಿಎಂಎಸಿ) ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಚಿಂತನೆ ನಡೆಸಿದೆ ಎಂದು ಅದರ ಸಮನ್ವಯಕಾರ ಜಫರ್ಯಾಬ್ ಜಿಲಾನಿ ಪಿಟಿಐಗೆ ತಿಳಿಸಿದ್ದಾರೆ. ಅಯೋಧ್ಯೆಯ ಮುಸ್ಲಿಮರು ಈ ಅವಶೇಷಗಳನ್ನು ಕೂಡಿ ಹಾಕಲು ಜಮೀನು ಹೊಂದಿಸಿದ್ದಾರೆ. ಈ ವಿಷಯವಾಗಿ ನಾವು ನ್ಯಾಯವಾದಿ ರಾಜೀವ್ ಧವನ್ ಅವರ ಜತೆಗೆ ಚರ್ಚೆ ನಡೆಸಿದ್ದೇವೆ. ಅವಶೇಷಗಳನ್ನು ನಾವೇ ಪಡೆಯಬೇಕು ಎಂಬ ಅಭಿಪ್ರಾಯವನ್ನು ಅವರೂ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಮುಂದಿನ ವಾರ ನಾವು ದೆಹಲಿಗೆ ತೆರಳಿ ಈ ಕುರಿತ ಪ್ರಕ್ರಿಯೆಯನ್ನು ಮುಂದುವರಿಸುತ್ತೇವೆ ಎಂದು ಜಿಲಾನಿ ಹೇಳಿದ್ದಾರೆ. ರಾಮಮಂದಿರ ನಿರ್ಮಾಣ ಕಾರ್ಯ ಆರಂಭಕ್ಕೂ ಮೊದಲೇ 1992ರಲ್ಲಿ ನೆಲಸಮವಾದ ಕಟ್ಟಡದ ಅವಶೇಷಗಳನ್ನು ಅಲ್ಲಿಂದ ಸಾಗಿಸಲು ಸಮಿತಿ ಪ್ರಯತ್ನಿಸುತ್ತಿದೆ. ಇದೇ ವೇಳೆ, ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ನ ಬಾಬರಿ ಮಸೀದಿ ಘಟಕದ ಮುರ್ಖಯಸ್ಥ ಎಸ್ಕ್ಯೂಆರ್ ಇಲಿಯಾಸ್ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ನಮ್ಮ ಕಕ್ಷಿದಾರರ ಮೂಲಕ ನಾವು ಕೂಡ ಸುಪ್ರೀಂ ಕೋರ್ಟ್ಗೆ ಹೋಗಿ ಮಸೀದಿಯ ಅವಶೇಷಗಳನ್ನು ಮಂದಿರ ನಿರ್ಮಾಣಕ್ಕೂ ಮೊದಲೇ ಪಡೆದುಕೊಳ್ಳುತ್ತೇವೆ. ಇದಕ್ಕೆ ಅಗತ್ಯ ಕ್ರಮಗಳನ್ನು ಈಗಾಗಲೇ ನಡೆಸಿದ್ದೇವೆ ಎಂದಿದ್ದಾರೆ. ನೆಲಸಮಗೊಂಡ ಮಸೀದಿ ಅವಶೇಷ ಸುರಿಯುವುದಕ್ಕೆ ಅಯೋಧ್ಯೆಯ ಪ್ರಮುಖ ಮುಸ್ಲಿಂ ಧಾರ್ಮಿಕ ನಾಯಕ ಸಯ್ಯದ್ ಇಕ್ಲಾಕ್ ಅಹ್ಮಾಸ್ ಅಯೋಧ್ಯೆಯಲ್ಲೇ ಭೂಮಿ ಸಂಪಾದಿಸಿದ್ದು, ಅಲ್ಲೇ ಸುರಿಯಲಾಗುತ್ತದೆ ಎಂಬ ಮಾಹಿತಿಯನ್ನೂ ಅವರು ನೀಡಿದ್ದಾರೆ. ಬಾಬರಿ ಮಸೀದಿ ಕೇಸ್ನ ಪಾಲುದಾರರ ಪೈಕಿ ಒಬ್ಬರಾದ ಹಾಜಿ ಮಹ್ಬೂ ಕೂಡಾ, ಮಸೀದಿ ಅವಶೇಷ ಸುರಿಯುವುದಕ್ಕೆ ಅಯೋಧ್ಯೆಯಲ್ಲೇ ಜಮೀನು ಇದೆ ಎಂದಿದ್ದಾರೆ.Click Me to Share on Whatsapp