ದುಬೈ ಯಿಂದ ಸೌದಿ ಅರೇಬಿಯಾ ಬಸ್ ಯಾತ್ರೆ
ತಾಜುಲ್ಫುಖಹಾಅ್ಬೇಕಲ_ಉಸ್ತಾದ್; ಉಲಮಾ ದಿಗ್ಗಜರ ಸರಿಸಾಟಿಯಿಲ್ಲದ_ನೇತಾರ
ಕೆಸಿಎಫ್ ಯುಎಇ ವತಿಯಿಂದ ಯಶಸ್ವೀ ರಕ್ತದಾನ ಶಿಬಿರ
ಆಗಸ್ಟ್ 7 ದುಬೈ ಯಲ್ಲಿ ಕೆಸಿಎಫ್ ವತಿಯಿಂದ ಬೃಹತ್ ರಕ್ತದಾನ ಶಿಬಿರ
ಕೆಸಿಎಫ್ ಯುಎಇ ಅಧ್ಯಕ್ಷರ ಈದ್ ಉಲ್ ಅಲ್ಹಾ ಸಂದೇಶ
ಬದುಕಿನ ದಾರಿ ಹುಡುಕುತ್ತಿರುವವರಿಗೆ ಬಾಗಿಲು ತೆರೆದುಕೊಡುತ್ತಿದೆ; ಕೆಸಿಎಫ್ ಯುಎಇ!!!
ಕೆಸಿಎಫ್ ಹೆಸರಿನಲ್ಲಿ ಹಾರಿ ಬರುತ್ತಿದೆ ಉಕ್ಕಿನ ಹಕ್ಕಿಗಳು!!
ಯುಎಇಯಲ್ಲಿ ಕರ್ನಾಟಕದ ಮಾತೃಭಾಷೆಯಲ್ಲೇ ಆನ್ಲೈನ್ ಮದ್ರಸ ಆರಂಭ!!! ಕನ್ನಡಿಗ ಕುಟುಂಬಗಳ ಬಹುದಿನಗಳ ಕನಸು ನನಸಾಗುವ ಸುಸಂದರ್ಭ!!!
ಮುಂಜಾನೆ ಅರ್ದತಾಸು ಬಸ್ ಕಾಯುವಾಗ ಗಮನ ಸೆಳೆದ ಖರ್ಜೂರ .......
ಅನಿವಾಸಿ ಕನ್ನಡಿಗರನ್ನು ಗೌರವ ಯುತವಾಗಿ ಸ್ವೀಕರಿಸಿದ ಜಿಲ್ಲಾಡಳಿತ ಅಭಿನಂಧನಾರ್ಹವಾಗಿದೆ, ಕೆಸಿಎಫ್ ಯುಎಇ
ವಿಶ್ವ ಪ್ರಾರ್ಥನಾ ದಿನ ಭಾರತದಿಂದ ಗ್ರಾಂಡ್ ಮುಫ್ತಿ ಶೈಖ್ ಅಬೂಬಕರ್ ಅಹ್ಮದ್
ಕ್ವಾರೈಂಟೇನ್: ಉಚಿತ ವ್ಯವಸ್ಥೆಯ ಬಗ್ಗೆ ಜಿಲ್ಲಾಡಳಿತ ಸ್ಪಂದಿಸಬೇಕು- ಕೆಸಿಎಫ್ ಯುಎಇ
ಯುಎಯಿಂದ ಕರ್ನಾಟಕಕ್ಕೆ ತುರ್ತು ವಿಮಾನವಿಲ್ಲ ಕೇಂದ್ರದ ಧೋರಣೆ ವಿಷಾದನೀಯ: ಕೆಸಿಎಫ್
ವಿಶ್ವ ಖ್ಯಾತಿಯ ದುಬೈ ಪೊಲಿಸರ ಸಹಯೊಗದಲ್ಲಿ ಕೆಸಿಎಫ್ ಸ್ವಯಂಸೇವಕರ ತಂಡ
ಕೋವಿಡ್-19 ಸೇವಾ ಚಟುವಟಿಕೆಯ ಮುಂಚೂಣಿಯಲ್ಲಿ ಕೆಸಿಎಫ್ ಯುಎಇ
*ಅನಿವಾಸಿ ಭಾರತೀಯರನ್ನು ಕಡೆಗಣಿಸದಿರಲು ಕೆ .ಸಿ .ಎಫ್ . ಯು ಎ ಇ ರಾಷ್ಟ್ರೀಯ ಅಧ್ಯಕ್ಷರಿಂದ ಒತ್ತಾಯ *
ಭಾರತ ಸೇರಿ 7 ರಾಷ್ಟ್ರಗಳಿಂದ ವಿಮಾನ ಹಾರಾಟ ನಿಷೇಧಿಸಿದ ಕುವೈತ್
ಮುಸ್ಲಿಂ ಜಮಾಅತ್ ಮೆಂಬರ್ಶಿಪ್ ಅಭಿಯಾನಕ್ಕೆ “ಮಕ್ಕಾ ಹರಂ”ನಲ್ಲಿ ಚಾಲನೆ
ಶಾರ್ಜಾ ಝೋನ್: ಕೆಸಿಎಫ್ ಡೇ ಹಾಗೂ ಪ್ರತಿಭೋತ್ಸವ ಪ್ರತಿಭೆಗಳಿಗೆ ಅಭಿನಂಧನಾ ಸಮಾರಂಭ
ಉಳ್ಳಾಲ: ಮದುವೆ ಹಾಲ್ ನಲ್ಲಿ ನಡೆದ ಲಿಫ್ಟ್ ಅವಘಡದಲ್ಲಿ ತುಂಬೆ ಒಳವೂರು ನಿವಾಸಿ ಹಂಝ(45) ಮೃತಪಟ್ಟಿದ್ದಾರೆ.
ದೆಹಲಿ ಹಿಂಸಾಚಾರ ಕೇಂದ್ರ ಸರ್ಕಾರ ಪ್ರಾಯೋಜಿತ ನರಮೇಧ: ಮಮತಾ ಬ್ಯಾನರ್ಜಿ
ಕೇರಳದ ಚಾಲಕ್ಕುಡಿ ಪಟ್ಟಣದಲ್ಲಿ ವಿಚಿತ್ರ ಪ್ರಕರ
ಕೇರಳದ ಚಾಲಕ್ಕುಡಿ ಪಟ್ಟಣದಲ್ಲಿ ವಿಚಿತ್ರ ಪ್ರಕರಣವೊಂದು ನಡೆದಿದ್ದು, ಅಪಾರ್ಟ್ ಮೆಂಟ್ ವೊಂದರ 18 ಮನೆಗಳ ನಳಗಳಲ್ಲೂ ನೀರಿನ ಬದಲು ಸಾರಾಯಿ ಉಕ್ಕಿ ಹರಿದ ಘಟನೆ ನಡೆದಿದೆ. ಸೋಮವಾರ ಬೆಳಗ್ಗೆ ಅಪಾರ್ಟ್ ಮೆಂಟ್ ನ ಎಲ್ಲರಿಗೂ ಶಾಕ್ ಕಾದಿತ್ತು. ನಳದಿಂದ ನೀರು ತೆಗೆಯಲು ನೋಡಿದರೆ ಸಾರಾಯಿ ಬರುತ್ತಿತ್ತು. ಇದರಿಂದ ಅಚ್ಚರಿಗೊಂಡ ಜನ ಬೀದಿಗೆ ಬಂದು ಕೋಲಾಹಲವೇ ಸೃಷ್ಟಿಯಾಗಿತ್ತು. ಜೊತೆಗೆ ಬಾವಿಯ ನೀರಿನಿಂದ ಸಾರಾಯಿ ಬರಲು ಹೇಗೆ ಸಾಧ್ಯ ಎನ್ನುವ ಅಚ್ಚರಿಗೆ ಕಾರಣವಾಗಿತ್ತು. ಆದರೆ ಆ ಬಳಿಕ ವಾಸ್ತವಾಂಶ ಏನೆನ್ನುವುದು ಬಯಲಾಗಿದೆ. ಈ ಎಲ್ಲ ಯಡವಟ್ಟುಗಳಿಗೂ ಅಬಕಾರಿ ಅಧಿಕಾರಿಗಳೇ ನೇರ ಕಾರಣವಾಗಿದ್ದರು. ಭಾರತದಲ್ಲೇ ಉತ್ಪಾದಿಸಿದ್ದ ವಿದೇಶಿ ಬ್ರಾಂಡ್ ಗಳ ಮದ್ಯವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದರು. ಇದರಲ್ಲಿ ಒಟ್ಟು 450 ಪೆಟ್ಟಿಗೆ ಮದ್ಯವಿತ್ತು. ಆ ಮದ್ಯಗಳನ್ನು ಈ ಅಪಾರ್ಟ್ ಮೆಂಟ್ ನ ಸಮೀಪದ ಬಯಲು ಪ್ರದೇಶದಲ್ಲಿ ನಾಶಗೊಳಿಸಲಾಗಿತ್ತು. ಹೆಚ್ಚಿನ ಪ್ರಮಾಣದಲ್ಲಿದ್ದ ಮದ್ಯ ಬಾವಿಗೆ ಹರಿದು ನೀರಿನಲ್ಲಿ ಸೇರಿಕೊಂಡಿತ್ತು. ಇದರಿಂದಾಗಿ ಅಪಾರ್ಟ್ ಮೆಂಟ್ ಗೆ ಪೂರೈಕೆಯಾದ ನೀರಿನಲ್ಲಿ ಮದ್ಯ ಸೇರಿಕೊಂಡು ಇಷ್ಟೆಲ್ಲ ರಾದ್ಧಾಂತಕ್ಕೆ ಕಾರಣವಾಗಿದೆ.Click Me to Share on Whatsapp