ದುಬೈ ಯಿಂದ ಸೌದಿ ಅರೇಬಿಯಾ ಬಸ್ ಯಾತ್ರೆ
ತಾಜುಲ್ಫುಖಹಾಅ್ಬೇಕಲ_ಉಸ್ತಾದ್; ಉಲಮಾ ದಿಗ್ಗಜರ ಸರಿಸಾಟಿಯಿಲ್ಲದ_ನೇತಾರ
ಕೆಸಿಎಫ್ ಯುಎಇ ವತಿಯಿಂದ ಯಶಸ್ವೀ ರಕ್ತದಾನ ಶಿಬಿರ
ಆಗಸ್ಟ್ 7 ದುಬೈ ಯಲ್ಲಿ ಕೆಸಿಎಫ್ ವತಿಯಿಂದ ಬೃಹತ್ ರಕ್ತದಾನ ಶಿಬಿರ
ಕೆಸಿಎಫ್ ಯುಎಇ ಅಧ್ಯಕ್ಷರ ಈದ್ ಉಲ್ ಅಲ್ಹಾ ಸಂದೇಶ
ಬದುಕಿನ ದಾರಿ ಹುಡುಕುತ್ತಿರುವವರಿಗೆ ಬಾಗಿಲು ತೆರೆದುಕೊಡುತ್ತಿದೆ; ಕೆಸಿಎಫ್ ಯುಎಇ!!!
ಕೆಸಿಎಫ್ ಹೆಸರಿನಲ್ಲಿ ಹಾರಿ ಬರುತ್ತಿದೆ ಉಕ್ಕಿನ ಹಕ್ಕಿಗಳು!!
ಯುಎಇಯಲ್ಲಿ ಕರ್ನಾಟಕದ ಮಾತೃಭಾಷೆಯಲ್ಲೇ ಆನ್ಲೈನ್ ಮದ್ರಸ ಆರಂಭ!!! ಕನ್ನಡಿಗ ಕುಟುಂಬಗಳ ಬಹುದಿನಗಳ ಕನಸು ನನಸಾಗುವ ಸುಸಂದರ್ಭ!!!
ಮುಂಜಾನೆ ಅರ್ದತಾಸು ಬಸ್ ಕಾಯುವಾಗ ಗಮನ ಸೆಳೆದ ಖರ್ಜೂರ .......
ಅನಿವಾಸಿ ಕನ್ನಡಿಗರನ್ನು ಗೌರವ ಯುತವಾಗಿ ಸ್ವೀಕರಿಸಿದ ಜಿಲ್ಲಾಡಳಿತ ಅಭಿನಂಧನಾರ್ಹವಾಗಿದೆ, ಕೆಸಿಎಫ್ ಯುಎಇ
ವಿಶ್ವ ಪ್ರಾರ್ಥನಾ ದಿನ ಭಾರತದಿಂದ ಗ್ರಾಂಡ್ ಮುಫ್ತಿ ಶೈಖ್ ಅಬೂಬಕರ್ ಅಹ್ಮದ್
ಕ್ವಾರೈಂಟೇನ್: ಉಚಿತ ವ್ಯವಸ್ಥೆಯ ಬಗ್ಗೆ ಜಿಲ್ಲಾಡಳಿತ ಸ್ಪಂದಿಸಬೇಕು- ಕೆಸಿಎಫ್ ಯುಎಇ
ಯುಎಯಿಂದ ಕರ್ನಾಟಕಕ್ಕೆ ತುರ್ತು ವಿಮಾನವಿಲ್ಲ ಕೇಂದ್ರದ ಧೋರಣೆ ವಿಷಾದನೀಯ: ಕೆಸಿಎಫ್
ವಿಶ್ವ ಖ್ಯಾತಿಯ ದುಬೈ ಪೊಲಿಸರ ಸಹಯೊಗದಲ್ಲಿ ಕೆಸಿಎಫ್ ಸ್ವಯಂಸೇವಕರ ತಂಡ
ಕೋವಿಡ್-19 ಸೇವಾ ಚಟುವಟಿಕೆಯ ಮುಂಚೂಣಿಯಲ್ಲಿ ಕೆಸಿಎಫ್ ಯುಎಇ
*ಅನಿವಾಸಿ ಭಾರತೀಯರನ್ನು ಕಡೆಗಣಿಸದಿರಲು ಕೆ .ಸಿ .ಎಫ್ . ಯು ಎ ಇ ರಾಷ್ಟ್ರೀಯ ಅಧ್ಯಕ್ಷರಿಂದ ಒತ್ತಾಯ *
ಭಾರತ ಸೇರಿ 7 ರಾಷ್ಟ್ರಗಳಿಂದ ವಿಮಾನ ಹಾರಾಟ ನಿಷೇಧಿಸಿದ ಕುವೈತ್
ಮುಸ್ಲಿಂ ಜಮಾಅತ್ ಮೆಂಬರ್ಶಿಪ್ ಅಭಿಯಾನಕ್ಕೆ “ಮಕ್ಕಾ ಹರಂ”ನಲ್ಲಿ ಚಾಲನೆ
ಶಾರ್ಜಾ ಝೋನ್: ಕೆಸಿಎಫ್ ಡೇ ಹಾಗೂ ಪ್ರತಿಭೋತ್ಸವ ಪ್ರತಿಭೆಗಳಿಗೆ ಅಭಿನಂಧನಾ ಸಮಾರಂಭ
ಉಳ್ಳಾಲ: ಮದುವೆ ಹಾಲ್ ನಲ್ಲಿ ನಡೆದ ಲಿಫ್ಟ್ ಅವಘಡದಲ್ಲಿ ತುಂಬೆ ಒಳವೂರು ನಿವಾಸಿ ಹಂಝ(45) ಮೃತಪಟ್ಟಿದ್ದಾರೆ.
ದೆಹಲಿ ಹಿಂಸಾಚಾರ ಕೇಂದ್ರ ಸರ್ಕಾರ ಪ್ರಾಯೋಜಿತ ನರಮೇಧ: ಮಮತಾ ಬ್ಯಾನರ್ಜಿ
ಶಾರ್ಜಾ
Click Me to Share on Whatsappಶಾರ್ಜಾ: ಅನಿವಾಸಿ ಕನ್ನಡಿಗರ ಹೆಮ್ಮೆಯ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ ಇದರ 8ನೇ ವರ್ಷದ ಸ್ಥಾಪನಾ ದಿನದ ಅಂಗವಾಗಿ, ಕೆ ಸಿ ಎಫ್ ಶಾರ್ಜ ಝೋನ್ ವತಿಯಿಂದ ಕೆ ಸಿ ಎಫ್ ಡೇ ಹಾಗೂ ಇತ್ತೀಚೆಗೆ ನಡೆದ ಕೆ ಸಿ ಎಫ್ ಯುಎಇ ನ್ಯಾಷನಲ್ ಪ್ರತಿಭೋತ್ಸವದಲ್ಲಿ ಸತತ ದ್ವಿತೀಯ ಬಾರಿಗೆ ಚಾಂಪಿಯನ್ ಶಿಪ್ ಮುಡಿಗೇರಿಸಿದ ಶಾರ್ಜ ಝೋನಿನ ಪ್ರತಿಭೆಗಳಿಗೆ ಅಭಿನಂದನಾ ಸಮಾರಂಭವನ್ನು ದಿನಾಂಕ 16-2-2020 ರಂದು ಶುಕ್ರವಾರ ಜುಮಾ ನಮಾಝೀನ ಬಳಿಕ ಶಾರ್ಜದ ನ್ಯಾಷನಲ್ ಪಾರ್ಕ್ ನಲ್ಲಿ ಝೋನ್ ಅಧ್ಯಕ್ಷ ಬಹು ಅಬೂಸ್ವಾಲಿಹ್ ಸಖಾಫಿಯವರ ಅಧ್ಯಕ್ಷತೆಯಲ್ಲಿ ಜರುಗಿತು.
ಕೆ ಸಿ ಎಫ್ ಯುಎಇ ರಾಷ್ಟ್ರೀಯ ಸಮಿತಿ ಸಾಂತ್ವನ ವಿಭಾಗದ ಅಧ್ಯಕ್ಷರಾದ ಝೈನುದ್ದೀನ್ ಹಾಜಿ ಬೆಳ್ಲಾರೆ ಕಾರ್ಯಕ್ರಮವನ್ನು ಉದ್ಘಾಟಿಸಿ,ಕೆಸಿಎಫ್ ಶಾರ್ಜಾ ಝೋನ್ ಅಧ್ಯಕ್ಷರಾದ ಬಹು ಅಬೂಸ್ವಾಲಿಹ್ ಸಖಾಫಿಯವರು ಅಧ್ಯಕ್ಷೀಯ ಭಾಷಣ ನಿರ್ವಹಿಸಿದರು ನಂತರ ವಿಶೇಷ ಅತಿಥಿಯಾಗಿ ಆಗಮಿಸಿದ ಬಹು ಯೂ ಸುಫ್ ಸಖಾಫಿ ಕೋಡಿಯವರು ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ, ಕೆಸಿಎಫ್ ಗಲ್ಫ್ ಮತ್ತು ಹೊರ ದೇಶಗಳಲ್ಲಿ ಮಾಡುತ್ತಿರುವ ಕಾರ್ಯವೈಖರಿಯನ್ನು ಪ್ರಶಂಶಿಸಿ ಬಹಳ ಮೆಚ್ಚುಗೆ ವ್ಯಕ್ತಪಡಿಸಿದರು.
ಕೆ ಸಿ ಎಫ್ ಯುಎಇ ರಾಷ್ಟ್ರೀಯ ಸಮಿತಿ ಶಿಕ್ಷಣ ವಿಭಾಗದ ಅಧ್ಯಕ್ಷರಾದ ಬಹು ಇಬ್ರಾಹಿಂ ಸಖಾಫಿ ಕೆದುಂಬಾಡಿಯವರು ಪ್ರತಿಭೋತ್ಸವದಲ್ಲಿ ಚಾಂಪಿಯನ್ ಶಿಪ್ ಪಡೆಯಲು ಸಹಕರಿಸಿದ ಎಲ್ಲರಿಗೂ ಅಭಿನಂದನೆಗಳು ಸಲ್ಲಿಸಿದರುನಂತರ ಇಕ್ಬಾಲ್ ಮಂಜನಾಡಿಯವರು ಸಭಿಕರಿಂದ ಕೆಸಿಎಫ್ ಬಗ್ಗೆ ಸದಸ್ಯರ ಅಭಿಪ್ರಾಯ ಹಾಗೂ ತಮ್ಮ ಅನುಭವವನ್ನು ಹಂಚಿದರು.ಝೋನ್ ಶಿಕ್ಷಣ ವಿಭಾಗದ ಅಧ್ಯಕ್ಷರಾದ ಬಹು।ಅಬ್ದುಲ್ ಅಝೀಝ್ ಸಖಾಫಿಯವರು ಸಂಘಟನೆಯ ಉದ್ದೇಶಗಳನ್ನು ಸವಿಸ್ತಾರವಾಗಿ ವಿವರಿಸಿದರು ನಂತರ ಫಾರೂಕ್ ಕುಂಜಿಲಾ ಕೆಸಿಎಫ್ ಬಗ್ಗೆ ತಮ್ಮ ಮಧುರ ಕಂಠದಿಂದ ಹಾಡಿದರು.
ಕೆ ಸಿ ಎಫ್ ಯುಎಇ ರಾಷ್ಟ್ರೀಯ ಸಮಿತಿ ನ್ಯಾಷನಲ್ ಪ್ರಧಾನ ಕಾರ್ಯದರ್ಶಿ ಮೂಸಾ ಹಾಜಿ ಬಶಾರ ಪ್ರಾಸ್ತಾವಿಕ ಭಾಷಣಗೈದರು
ಝೋನ್ ಕ್ಯಾಬಿನೆಟ್, ಸೆಕ್ಟರ್,ಯೂನಿಟ್ ಸದಸ್ಯರು ಪಾಲ್ಗೊಂಡ್ಡಿದ್ದರು
ಕಾರ್ಯಕ್ರಮದ ಮೊದಲಿಗೆ ಝೋನ್ ಸಂಘಟನಾ ವಿಭಾಗದ ಅಧ್ಯಕ್ಷರಾದ ಹುಸೈನ್ ಇನೋಳಿ ಸ್ವಾಗತಿಸಿ,ನಿಝಾಮುದ್ದೀನ್ ಸಖಾಫಿ ಕಿರಾಅತ್ ಪಠಿಸಿದರು,
ಕೊನೆಯಲ್ಲಿ ಮೂರು ಸ್ವಲಾತಿನೋಂದಿಗೆ ಕಾರ್ಯಕ್ರಮವನ್ನು ಮುಕ್ತಾಯವಾPHOTO GALLERY
![]()
![]()
![]()