ದುಬೈ ಯಿಂದ ಸೌದಿ ಅರೇಬಿಯಾ ಬಸ್ ಯಾತ್ರೆ
ತಾಜುಲ್ಫುಖಹಾಅ್ಬೇಕಲ_ಉಸ್ತಾದ್; ಉಲಮಾ ದಿಗ್ಗಜರ ಸರಿಸಾಟಿಯಿಲ್ಲದ_ನೇತಾರ
ಕೆಸಿಎಫ್ ಯುಎಇ ವತಿಯಿಂದ ಯಶಸ್ವೀ ರಕ್ತದಾನ ಶಿಬಿರ
ಆಗಸ್ಟ್ 7 ದುಬೈ ಯಲ್ಲಿ ಕೆಸಿಎಫ್ ವತಿಯಿಂದ ಬೃಹತ್ ರಕ್ತದಾನ ಶಿಬಿರ
ಕೆಸಿಎಫ್ ಯುಎಇ ಅಧ್ಯಕ್ಷರ ಈದ್ ಉಲ್ ಅಲ್ಹಾ ಸಂದೇಶ
ಬದುಕಿನ ದಾರಿ ಹುಡುಕುತ್ತಿರುವವರಿಗೆ ಬಾಗಿಲು ತೆರೆದುಕೊಡುತ್ತಿದೆ; ಕೆಸಿಎಫ್ ಯುಎಇ!!!
ಕೆಸಿಎಫ್ ಹೆಸರಿನಲ್ಲಿ ಹಾರಿ ಬರುತ್ತಿದೆ ಉಕ್ಕಿನ ಹಕ್ಕಿಗಳು!!
ಯುಎಇಯಲ್ಲಿ ಕರ್ನಾಟಕದ ಮಾತೃಭಾಷೆಯಲ್ಲೇ ಆನ್ಲೈನ್ ಮದ್ರಸ ಆರಂಭ!!! ಕನ್ನಡಿಗ ಕುಟುಂಬಗಳ ಬಹುದಿನಗಳ ಕನಸು ನನಸಾಗುವ ಸುಸಂದರ್ಭ!!!
ಮುಂಜಾನೆ ಅರ್ದತಾಸು ಬಸ್ ಕಾಯುವಾಗ ಗಮನ ಸೆಳೆದ ಖರ್ಜೂರ .......
ಅನಿವಾಸಿ ಕನ್ನಡಿಗರನ್ನು ಗೌರವ ಯುತವಾಗಿ ಸ್ವೀಕರಿಸಿದ ಜಿಲ್ಲಾಡಳಿತ ಅಭಿನಂಧನಾರ್ಹವಾಗಿದೆ, ಕೆಸಿಎಫ್ ಯುಎಇ
ವಿಶ್ವ ಪ್ರಾರ್ಥನಾ ದಿನ ಭಾರತದಿಂದ ಗ್ರಾಂಡ್ ಮುಫ್ತಿ ಶೈಖ್ ಅಬೂಬಕರ್ ಅಹ್ಮದ್
ಕ್ವಾರೈಂಟೇನ್: ಉಚಿತ ವ್ಯವಸ್ಥೆಯ ಬಗ್ಗೆ ಜಿಲ್ಲಾಡಳಿತ ಸ್ಪಂದಿಸಬೇಕು- ಕೆಸಿಎಫ್ ಯುಎಇ
ಯುಎಯಿಂದ ಕರ್ನಾಟಕಕ್ಕೆ ತುರ್ತು ವಿಮಾನವಿಲ್ಲ ಕೇಂದ್ರದ ಧೋರಣೆ ವಿಷಾದನೀಯ: ಕೆಸಿಎಫ್
ವಿಶ್ವ ಖ್ಯಾತಿಯ ದುಬೈ ಪೊಲಿಸರ ಸಹಯೊಗದಲ್ಲಿ ಕೆಸಿಎಫ್ ಸ್ವಯಂಸೇವಕರ ತಂಡ
ಕೋವಿಡ್-19 ಸೇವಾ ಚಟುವಟಿಕೆಯ ಮುಂಚೂಣಿಯಲ್ಲಿ ಕೆಸಿಎಫ್ ಯುಎಇ
*ಅನಿವಾಸಿ ಭಾರತೀಯರನ್ನು ಕಡೆಗಣಿಸದಿರಲು ಕೆ .ಸಿ .ಎಫ್ . ಯು ಎ ಇ ರಾಷ್ಟ್ರೀಯ ಅಧ್ಯಕ್ಷರಿಂದ ಒತ್ತಾಯ *
ಭಾರತ ಸೇರಿ 7 ರಾಷ್ಟ್ರಗಳಿಂದ ವಿಮಾನ ಹಾರಾಟ ನಿಷೇಧಿಸಿದ ಕುವೈತ್
ಮುಸ್ಲಿಂ ಜಮಾಅತ್ ಮೆಂಬರ್ಶಿಪ್ ಅಭಿಯಾನಕ್ಕೆ “ಮಕ್ಕಾ ಹರಂ”ನಲ್ಲಿ ಚಾಲನೆ
ಶಾರ್ಜಾ ಝೋನ್: ಕೆಸಿಎಫ್ ಡೇ ಹಾಗೂ ಪ್ರತಿಭೋತ್ಸವ ಪ್ರತಿಭೆಗಳಿಗೆ ಅಭಿನಂಧನಾ ಸಮಾರಂಭ
ಉಳ್ಳಾಲ: ಮದುವೆ ಹಾಲ್ ನಲ್ಲಿ ನಡೆದ ಲಿಫ್ಟ್ ಅವಘಡದಲ್ಲಿ ತುಂಬೆ ಒಳವೂರು ನಿವಾಸಿ ಹಂಝ(45) ಮೃತಪಟ್ಟಿದ್ದಾರೆ.
ದೆಹಲಿ ಹಿಂಸಾಚಾರ ಕೇಂದ್ರ ಸರ್ಕಾರ ಪ್ರಾಯೋಜಿತ ನರಮೇಧ: ಮಮತಾ ಬ್ಯಾನರ್ಜಿ
ಸೌದಿ ಅರೇಬಿಯಾ
Click Me to Share on Whatsappಸೌದಿ ಅರೇಬಿಯಾ: ಮಾರ್ಚ್ ಒಂದರಿಂದ ಕರ್ನಾಟಕ ರಾಜ್ಯಾದ್ಯಂತ ಆರಂಭಗೊಂಡ “ಕರ್ನಾಟಕ ಮುಸ್ಲಿಂ ಜಮಾತ್” ಇದರ ಸದಸ್ಯತ್ವ ಅಭಿಯಾನದ ಅಂಗವಾಗಿ ಪವಿತ್ರ ಮಕ್ಕಾದ ಹರಂ ಶರೀಫ್ ನಲ್ಲಿ ಸದಸ್ಯತ್ವಕ್ಕೆ ಚಾಲನೆ ನೀಡಲಾಯಿತು.
ಕೆಸಿಎಪ್ ಸೌದಿ ಅರೇಬಿಯಾ ರಾಷ್ಟ್ರೀಯ ನಾಯಕ ಮೂಸ ಹಾಜಿ ಕಿನ್ಯ ಅವರಿಂದ ಸದಸ್ಯತ್ವದ ಫಾರಮನ್ನು ಸ್ವೀಕರಿಸುವ ಮೂಲಕ SYS ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಎಮ್ಮೆಸ್ಸೆಂ ಝೈನೀ ಕಾಮಿಲ್ ಅಭಿಯಾನವನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಎಸ್.ವೈ.ಎಸ್. ಕರ್ನಾಟಕ ರಾಜ್ಯಾಧ್ಯಕ್ಷ ಉಸ್ಮಾನ್ ಸ’ಅದಿ ಪಟ್ಟೋರಿ, ಇಸಾಬಾ ಕಾರ್ಯದರ್ಶಿ ಉಮರ್ ಸಖಾಫಿ ಎಡಪ್ಪಾಲ್, ಕೆಸಿಎಫ್ ಮಕ್ಕಾ ಸೆಕ್ಟರ್ ಅಧ್ಯಕ್ಷ ಫಾರೂಖ್ ಹನೀಫಿ, ನಾಯಕರಾದ ಅಬ್ದುಲ್ ಹಮೀದ್ ಉಳ್ಳಾಲ್,ಖಲಂದರ್ ಶಾಫಿ ಅಸೈಗೋಳಿ,ಅಬ್ದುಲ್ಲ ಕಿನ್ಯ,ಖಾಲಿದ್ ಕಬಕ, ಎಸ್.ವೈ.ಎಸ್.ನಾಯಕರಾದ ಅಬ್ದುಲ್ ಅಝೀಝ್ ಹನೀಫಿ ಕಾಯಾರ್,ರಿಯಾಝ್ ಮದನಿ ಬಂಟ್ವಾಳ, ಸಿದ್ದೀಖ್ ಸ’ಅದಿ ಮಿತ್ತೂರು ಮುಂತಾದವರು ಪಾಲ್ಗೊಂಡರು.