ದುಬೈ ಯಿಂದ ಸೌದಿ ಅರೇಬಿಯಾ ಬಸ್ ಯಾತ್ರೆ
ತಾಜುಲ್ಫುಖಹಾಅ್ಬೇಕಲ_ಉಸ್ತಾದ್; ಉಲಮಾ ದಿಗ್ಗಜರ ಸರಿಸಾಟಿಯಿಲ್ಲದ_ನೇತಾರ
ಕೆಸಿಎಫ್ ಯುಎಇ ವತಿಯಿಂದ ಯಶಸ್ವೀ ರಕ್ತದಾನ ಶಿಬಿರ
ಆಗಸ್ಟ್ 7 ದುಬೈ ಯಲ್ಲಿ ಕೆಸಿಎಫ್ ವತಿಯಿಂದ ಬೃಹತ್ ರಕ್ತದಾನ ಶಿಬಿರ
ಕೆಸಿಎಫ್ ಯುಎಇ ಅಧ್ಯಕ್ಷರ ಈದ್ ಉಲ್ ಅಲ್ಹಾ ಸಂದೇಶ
ಬದುಕಿನ ದಾರಿ ಹುಡುಕುತ್ತಿರುವವರಿಗೆ ಬಾಗಿಲು ತೆರೆದುಕೊಡುತ್ತಿದೆ; ಕೆಸಿಎಫ್ ಯುಎಇ!!!
ಕೆಸಿಎಫ್ ಹೆಸರಿನಲ್ಲಿ ಹಾರಿ ಬರುತ್ತಿದೆ ಉಕ್ಕಿನ ಹಕ್ಕಿಗಳು!!
ಯುಎಇಯಲ್ಲಿ ಕರ್ನಾಟಕದ ಮಾತೃಭಾಷೆಯಲ್ಲೇ ಆನ್ಲೈನ್ ಮದ್ರಸ ಆರಂಭ!!! ಕನ್ನಡಿಗ ಕುಟುಂಬಗಳ ಬಹುದಿನಗಳ ಕನಸು ನನಸಾಗುವ ಸುಸಂದರ್ಭ!!!
ಮುಂಜಾನೆ ಅರ್ದತಾಸು ಬಸ್ ಕಾಯುವಾಗ ಗಮನ ಸೆಳೆದ ಖರ್ಜೂರ .......
ಅನಿವಾಸಿ ಕನ್ನಡಿಗರನ್ನು ಗೌರವ ಯುತವಾಗಿ ಸ್ವೀಕರಿಸಿದ ಜಿಲ್ಲಾಡಳಿತ ಅಭಿನಂಧನಾರ್ಹವಾಗಿದೆ, ಕೆಸಿಎಫ್ ಯುಎಇ
ವಿಶ್ವ ಪ್ರಾರ್ಥನಾ ದಿನ ಭಾರತದಿಂದ ಗ್ರಾಂಡ್ ಮುಫ್ತಿ ಶೈಖ್ ಅಬೂಬಕರ್ ಅಹ್ಮದ್
ಕ್ವಾರೈಂಟೇನ್: ಉಚಿತ ವ್ಯವಸ್ಥೆಯ ಬಗ್ಗೆ ಜಿಲ್ಲಾಡಳಿತ ಸ್ಪಂದಿಸಬೇಕು- ಕೆಸಿಎಫ್ ಯುಎಇ
ಯುಎಯಿಂದ ಕರ್ನಾಟಕಕ್ಕೆ ತುರ್ತು ವಿಮಾನವಿಲ್ಲ ಕೇಂದ್ರದ ಧೋರಣೆ ವಿಷಾದನೀಯ: ಕೆಸಿಎಫ್
ವಿಶ್ವ ಖ್ಯಾತಿಯ ದುಬೈ ಪೊಲಿಸರ ಸಹಯೊಗದಲ್ಲಿ ಕೆಸಿಎಫ್ ಸ್ವಯಂಸೇವಕರ ತಂಡ
ಕೋವಿಡ್-19 ಸೇವಾ ಚಟುವಟಿಕೆಯ ಮುಂಚೂಣಿಯಲ್ಲಿ ಕೆಸಿಎಫ್ ಯುಎಇ
*ಅನಿವಾಸಿ ಭಾರತೀಯರನ್ನು ಕಡೆಗಣಿಸದಿರಲು ಕೆ .ಸಿ .ಎಫ್ . ಯು ಎ ಇ ರಾಷ್ಟ್ರೀಯ ಅಧ್ಯಕ್ಷರಿಂದ ಒತ್ತಾಯ *
ಭಾರತ ಸೇರಿ 7 ರಾಷ್ಟ್ರಗಳಿಂದ ವಿಮಾನ ಹಾರಾಟ ನಿಷೇಧಿಸಿದ ಕುವೈತ್
ಮುಸ್ಲಿಂ ಜಮಾಅತ್ ಮೆಂಬರ್ಶಿಪ್ ಅಭಿಯಾನಕ್ಕೆ “ಮಕ್ಕಾ ಹರಂ”ನಲ್ಲಿ ಚಾಲನೆ
ಶಾರ್ಜಾ ಝೋನ್: ಕೆಸಿಎಫ್ ಡೇ ಹಾಗೂ ಪ್ರತಿಭೋತ್ಸವ ಪ್ರತಿಭೆಗಳಿಗೆ ಅಭಿನಂಧನಾ ಸಮಾರಂಭ
ಉಳ್ಳಾಲ: ಮದುವೆ ಹಾಲ್ ನಲ್ಲಿ ನಡೆದ ಲಿಫ್ಟ್ ಅವಘಡದಲ್ಲಿ ತುಂಬೆ ಒಳವೂರು ನಿವಾಸಿ ಹಂಝ(45) ಮೃತಪಟ್ಟಿದ್ದಾರೆ.
ದೆಹಲಿ ಹಿಂಸಾಚಾರ ಕೇಂದ್ರ ಸರ್ಕಾರ ಪ್ರಾಯೋಜಿತ ನರಮೇಧ: ಮಮತಾ ಬ್ಯಾನರ್ಜಿ
KCF UAE
Click Me to Share on Whatsapp*ಅನಿವಾಸಿ ಭಾರತೀಯರನ್ನು ಕಡೆಗಣಿಸದಿರಲು ಕೆ .ಸಿ .ಎಫ್ . ಯು ಎ ಇ ರಾಷ್ಟ್ರೀಯ ಅಧ್ಯಕ್ಷರಿಂದ ಒತ್ತಾಯ *
ರಾಷ್ಟ್ರ ಮತ್ತು ಸಮಾಜದ ಆರ್ಥಿಕ ಬೆಳವಣಿಗೆಗೆ ಬೆನ್ನುಲುಬಾಗಿ ನಿಂತ ಅನಿವಾಸಿ ಭಾರತೀಯರು ಯಾವುದೇ ವಿಧದ ಸೌಲಭ್ಯಗಳು ಲಭಿಸದೆ ವಂಚಿತ ವಿಭಾಗವಾಗಿ ಮಾರ್ಪಟ್ಟಿದೆ .
ಭಾರತ ದೇಶದ ಪೌರರೆಂಬ ನೆಲೆಯಲ್ಲಿ ತನ್ನ ಹುಟ್ಟೂರಿಗೆ ಯಾವಾಗಲೊಮ್ಮೆ ಮರಳಬೇಕೆಂಬ ಮೂಲಭೂತ ಹಕ್ಕನ್ನು ವಿಶ್ವದ ವಿವಿಧ ಕಡೆಗಳಲ್ಲಿ ವಾಸಿಸುವ ಅನಿವಾಸಿ ಭಾರತೀಯರೀಗೂ ಸಿಗಲು ದೇಶದ ಆಡಳಿತ ವಿಭಾಗವು ಶ್ರಮಿಸಬೇಕೆಂದು ಕೇಳಿಕೊಳ್ಳುತ್ತೇವೆ.
ವಿವಿಧ ರಾಜ್ಯಕ್ಕೆ ಮರಳುವವರನ್ನು ಅವರ ಆರೋಗ್ಯ ವಿಚಾರಣೆ ತಪಾಸಣೆ ನಡೆಸಿ ಐಸೊಲೇಶನ್ ಅಥವಾ ಆಸ್ಪತ್ರೆಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಬೇಕು .
ಸಾರ್ವಜನಿಕ ಕಟ್ಟಡಗಳು, ವಿವಿಧ ಧಾರ್ಮಿಕ ಕೇಂದ್ರಗಳು ಮತ್ತು ಇನ್ನಿತರ ಶಾಲಾ ಕಾಲೇಜು ಕಟ್ಟಡಗಳನ್ನು ಅನಿವಾಸಿಗಳ ರೋಗ ಮುಕ್ತಿ ಹೊಂದುವ ತನಕ ತಾತ್ಕಾಲಿಕ ವಸತಿಗಳಾಗಿ ಮಾರ್ಪಡಿಸಲು, ಸರ್ಕಾರ ಧಾರ್ಮಿಕ ಮುಖಂಡರುಗಳ ಸಭೆ ನಡೆಸಿ ಬೇಕಾದ ವ್ಯವಸ್ಥೆ ಮಾಡಬೇಕಾಗಿದೆ.
ಗತಕಾಲಗಳಿಂದ ಅನಿವಾಸಿಗರ ಪರಿಶ್ರಮದಿಂದ ಬೆಳೆದು ಬಂದ ನಾಡಿನ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಕಾರ್ಯ ಚಟುವಟಿಕೆಗಳನ್ನು ಋಣಾತ್ಮಕವಾಗಿ ಮನಗಂಡು, ಸ್ವಂತ ಅಸ್ತಿತ್ವದ ಭದ್ರತೆಗಾಗಿ ದುಡಿಯುವ ಅನಿವಾಸಿಗರಿಗೆ ಸೌಲಭ್ಯಗಳನ್ನು ಒದಗಿಸಲು ಒಮ್ಮೆಯೂ ಹಿಂಜರಿಯಬಾರದು.
ಅನಿವಾಸಿಗರ ಈ ಬೇಡಿಕೆಯು ಖಂಡಿತವಾಗಿಯೂ ನ್ಯಾಯಯುತವಾಗಿದ್ದು ಅದನ್ನು ಈಡೇರಿಸುವವರೆಗೂ ನಿರಂತರವಾದ ಒತ್ತಡ ರಾಜಕೀಯ ಮತ್ತು ಸಾಮಾಜಿಕ ಗಣ್ಯರಲ್ಲಿ ಉಂಟಾಗಬಹುದೆಂದು ಆಶಾಭಾವನೆಯೊಂದಿಗೆ,
ಅಬ್ದುಲ್ ಜಲೀಲ್ ನಿಝಾಮಿ ಎಮ್ಮೆಮಾಡು (ಅಧ್ಯಕ್ಷರು KCF UAE ರಾಷ್ಟ್ರೀಯ ಸಮಿತಿ)