ದುಬೈ ಯಿಂದ ಸೌದಿ ಅರೇಬಿಯಾ ಬಸ್ ಯಾತ್ರೆ
ತಾಜುಲ್ಫುಖಹಾಅ್ಬೇಕಲ_ಉಸ್ತಾದ್; ಉಲಮಾ ದಿಗ್ಗಜರ ಸರಿಸಾಟಿಯಿಲ್ಲದ_ನೇತಾರ
ಕೆಸಿಎಫ್ ಯುಎಇ ವತಿಯಿಂದ ಯಶಸ್ವೀ ರಕ್ತದಾನ ಶಿಬಿರ
ಆಗಸ್ಟ್ 7 ದುಬೈ ಯಲ್ಲಿ ಕೆಸಿಎಫ್ ವತಿಯಿಂದ ಬೃಹತ್ ರಕ್ತದಾನ ಶಿಬಿರ
ಕೆಸಿಎಫ್ ಯುಎಇ ಅಧ್ಯಕ್ಷರ ಈದ್ ಉಲ್ ಅಲ್ಹಾ ಸಂದೇಶ
ಬದುಕಿನ ದಾರಿ ಹುಡುಕುತ್ತಿರುವವರಿಗೆ ಬಾಗಿಲು ತೆರೆದುಕೊಡುತ್ತಿದೆ; ಕೆಸಿಎಫ್ ಯುಎಇ!!!
ಕೆಸಿಎಫ್ ಹೆಸರಿನಲ್ಲಿ ಹಾರಿ ಬರುತ್ತಿದೆ ಉಕ್ಕಿನ ಹಕ್ಕಿಗಳು!!
ಯುಎಇಯಲ್ಲಿ ಕರ್ನಾಟಕದ ಮಾತೃಭಾಷೆಯಲ್ಲೇ ಆನ್ಲೈನ್ ಮದ್ರಸ ಆರಂಭ!!! ಕನ್ನಡಿಗ ಕುಟುಂಬಗಳ ಬಹುದಿನಗಳ ಕನಸು ನನಸಾಗುವ ಸುಸಂದರ್ಭ!!!
ಮುಂಜಾನೆ ಅರ್ದತಾಸು ಬಸ್ ಕಾಯುವಾಗ ಗಮನ ಸೆಳೆದ ಖರ್ಜೂರ .......
ಅನಿವಾಸಿ ಕನ್ನಡಿಗರನ್ನು ಗೌರವ ಯುತವಾಗಿ ಸ್ವೀಕರಿಸಿದ ಜಿಲ್ಲಾಡಳಿತ ಅಭಿನಂಧನಾರ್ಹವಾಗಿದೆ, ಕೆಸಿಎಫ್ ಯುಎಇ
ವಿಶ್ವ ಪ್ರಾರ್ಥನಾ ದಿನ ಭಾರತದಿಂದ ಗ್ರಾಂಡ್ ಮುಫ್ತಿ ಶೈಖ್ ಅಬೂಬಕರ್ ಅಹ್ಮದ್
ಕ್ವಾರೈಂಟೇನ್: ಉಚಿತ ವ್ಯವಸ್ಥೆಯ ಬಗ್ಗೆ ಜಿಲ್ಲಾಡಳಿತ ಸ್ಪಂದಿಸಬೇಕು- ಕೆಸಿಎಫ್ ಯುಎಇ
ಯುಎಯಿಂದ ಕರ್ನಾಟಕಕ್ಕೆ ತುರ್ತು ವಿಮಾನವಿಲ್ಲ ಕೇಂದ್ರದ ಧೋರಣೆ ವಿಷಾದನೀಯ: ಕೆಸಿಎಫ್
ವಿಶ್ವ ಖ್ಯಾತಿಯ ದುಬೈ ಪೊಲಿಸರ ಸಹಯೊಗದಲ್ಲಿ ಕೆಸಿಎಫ್ ಸ್ವಯಂಸೇವಕರ ತಂಡ
ಕೋವಿಡ್-19 ಸೇವಾ ಚಟುವಟಿಕೆಯ ಮುಂಚೂಣಿಯಲ್ಲಿ ಕೆಸಿಎಫ್ ಯುಎಇ
*ಅನಿವಾಸಿ ಭಾರತೀಯರನ್ನು ಕಡೆಗಣಿಸದಿರಲು ಕೆ .ಸಿ .ಎಫ್ . ಯು ಎ ಇ ರಾಷ್ಟ್ರೀಯ ಅಧ್ಯಕ್ಷರಿಂದ ಒತ್ತಾಯ *
ಭಾರತ ಸೇರಿ 7 ರಾಷ್ಟ್ರಗಳಿಂದ ವಿಮಾನ ಹಾರಾಟ ನಿಷೇಧಿಸಿದ ಕುವೈತ್
ಮುಸ್ಲಿಂ ಜಮಾಅತ್ ಮೆಂಬರ್ಶಿಪ್ ಅಭಿಯಾನಕ್ಕೆ “ಮಕ್ಕಾ ಹರಂ”ನಲ್ಲಿ ಚಾಲನೆ
ಶಾರ್ಜಾ ಝೋನ್: ಕೆಸಿಎಫ್ ಡೇ ಹಾಗೂ ಪ್ರತಿಭೋತ್ಸವ ಪ್ರತಿಭೆಗಳಿಗೆ ಅಭಿನಂಧನಾ ಸಮಾರಂಭ
ಉಳ್ಳಾಲ: ಮದುವೆ ಹಾಲ್ ನಲ್ಲಿ ನಡೆದ ಲಿಫ್ಟ್ ಅವಘಡದಲ್ಲಿ ತುಂಬೆ ಒಳವೂರು ನಿವಾಸಿ ಹಂಝ(45) ಮೃತಪಟ್ಟಿದ್ದಾರೆ.
ದೆಹಲಿ ಹಿಂಸಾಚಾರ ಕೇಂದ್ರ ಸರ್ಕಾರ ಪ್ರಾಯೋಜಿತ ನರಮೇಧ: ಮಮತಾ ಬ್ಯಾನರ್ಜಿ
UAE
Click Me to Share on Whatsapp
ಯುಎಇಯಲ್ಲಿ ಕರ್ನಾಟಕದ ಮಾತೃಭಾಷೆಯಲ್ಲೇ ಆನ್ಲೈನ್ ಮದ್ರಸ ಆರಂಭ!!! ಕನ್ನಡಿಗ ಕುಟುಂಬಗಳ ಬಹುದಿನಗಳ ಕನಸು ನನಸಾಗುವ ಸುಸಂದರ್ಭ!!!ಊರಿನ ಮದ್ರಸ ರೀತಿಯಲ್ಲಿ ನಮಗೂ ಮದ್ರಸ ಬೇಕೆಂಬುದು ಯುಎಇ ಅನಿವಾಸಿ ಕನ್ನಡಿಗ ಕುಟುಂಬಗಳ ಬಹುದಿನಗಳ ಬೇಡಿಕೆಯಾಗಿತ್ತು. ಮಕ್ಕಳ ಧಾರ್ಮಿಕ ಶಿಕ್ಷಣ ಅಭಿವೃದ್ಧಿ ಹೊಂದಬೇಕಾದರೆ ಮಾತೃಭಾಷೆಯಲ್ಲೇ ಅದರ ಶಿಕ್ಷಣ ಸಿಗಬೇಕು. ಆಗ ಮಾತ್ರ ಅದರ ಮಾಧುರ್ಯವನ್ನು ಸವಿಯಲು ಸಾಧ್ಯ. ಧಾರ್ಮಿಕ ಜ್ಞಾನ ಎಂಬುವುದು ಮನುಷ್ಯ ಬದುಕಿನ ಅವಿಭಾಜ್ಯ ಅಂಗ. ಧಾರ್ಮಿಕ ಭೋದನೆಯೊಂದಿಗೆ ಉತ್ತಮ ಸಂಸ್ಕೃತಿಯನ್ನು ಮೈಗೂಡಿಸಿಕೊಂಡು ಬದುಕುವುದು ಪ್ರತಿಯೊಬ್ಬ ಸತ್ಯವಿಶ್ವಾಸಿಯ ಆದ್ಯ ಕರ್ತವ್ಯ. ಪವಿತ್ರ ಇಸ್ಲಾಮಿನ ಜೀವ ಕೂಡ ಇದುವೇ ಆಗಿದೆ.
ಉತ್ತಮ ಶಿಷ್ಟಾಚಾರವನ್ನು ಮೈಗೂಡಿಸಿಕೊಂಡು ಬದುಕಬೇಕಾದರೆ ಉತ್ತಮ ಪಧಾರ್ಮಿಕ ಭೋದನೆ ಅತ್ಯಗತ್ಯ. ಇದೀಗ ಶಾರ್ಜಾ ಅಶ್ಶಾರಿಕತುಲಿಲ್ ಕುರ್ಆನಿಲ್ ಕರೀಂ & ಅಲ್ ಸುನ್ನ ಅನುಮತಿಯೊಂದಿಗೆ ಯುಎಇಯಲ್ಲಿ ನೆಲೆಸಿರುವಂತಹ ಅನಿವಾಸಿ ಕುಟುಂಬಗಳಿಗೆ ಕನ್ನಡಿಗರ ಆಡಳಿತ ವ್ಯವಸ್ಥೆಯಲ್ಲಿ ಅಖಿಲ ಭಾರತ ಸುನ್ನೀ ಎಜುಕೇಶನಲ್ ಬೋರ್ಡ್ ಸಿಲೆಬಸ್ ಆಧರಿಸಿ ಮಾತೃ ಭಾಷೆಯಲ್ಲಿ ಉತ್ತಮ ಭಾಷಾ ಜ್ಞಾನ ಹೊಂದಿದ ಉಸ್ತಾದರುಗಳ ಆಯ್ಕೆಯೊಂದಿಗೆ ಕನ್ನಡ, ಬ್ಯಾರಿ, ಮಲಾಮೆ, ಇಂಗ್ಲಿಷ್, ಉರ್ದು, ಹಿಂದಿ ಭಾಷೆಗಳಲ್ಲಿ ನಿಮ್ಮ ಮಕ್ಕಳಿಗೆ ಮದ್ರಸ ಶಿಕ್ಷಣವನ್ನು ನೀಡುವಂತಹ ಉತ್ತಮ ಯೋಜನೆಗೆ ದುನ್ನೂರೈನ್ ಸಂಸ್ಥೆ ದಾಪುಗಾಲಿಟ್ಟಿದೆ.
ನಿಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ, ಅಲ್ಲಾಹನನ್ನು ಭಯಪಟ್ಟು ಸುಸಂಸ್ಕೃತಿಯ ಜೀವನಕ್ಕಾಗಿ, ಪಾರತ್ರಿಕ ಮೋಕ್ಷಕ್ಕಾಗಿ,ಉತ್ತಮ ನಡವಳಿಕೆಯ ಮಕಳಾಗಿ ಪರಿವರ್ತಿಸಲು ಇಂದೇ ರಿಜಿಸ್ಟರ್ ಮಾಡಿ.
https://wa.me/+971553711227
https://wa.me/+971555318631
https://wa.me/+971525632959For application
https://www.jotform.com/assign/201554666072051/201574567994066