ದುಬೈ ಯಿಂದ ಸೌದಿ ಅರೇಬಿಯಾ ಬಸ್ ಯಾತ್ರೆ
ತಾಜುಲ್ಫುಖಹಾಅ್ಬೇಕಲ_ಉಸ್ತಾದ್; ಉಲಮಾ ದಿಗ್ಗಜರ ಸರಿಸಾಟಿಯಿಲ್ಲದ_ನೇತಾರ
ಕೆಸಿಎಫ್ ಯುಎಇ ವತಿಯಿಂದ ಯಶಸ್ವೀ ರಕ್ತದಾನ ಶಿಬಿರ
ಆಗಸ್ಟ್ 7 ದುಬೈ ಯಲ್ಲಿ ಕೆಸಿಎಫ್ ವತಿಯಿಂದ ಬೃಹತ್ ರಕ್ತದಾನ ಶಿಬಿರ
ಕೆಸಿಎಫ್ ಯುಎಇ ಅಧ್ಯಕ್ಷರ ಈದ್ ಉಲ್ ಅಲ್ಹಾ ಸಂದೇಶ
ಬದುಕಿನ ದಾರಿ ಹುಡುಕುತ್ತಿರುವವರಿಗೆ ಬಾಗಿಲು ತೆರೆದುಕೊಡುತ್ತಿದೆ; ಕೆಸಿಎಫ್ ಯುಎಇ!!!
ಕೆಸಿಎಫ್ ಹೆಸರಿನಲ್ಲಿ ಹಾರಿ ಬರುತ್ತಿದೆ ಉಕ್ಕಿನ ಹಕ್ಕಿಗಳು!!
ಯುಎಇಯಲ್ಲಿ ಕರ್ನಾಟಕದ ಮಾತೃಭಾಷೆಯಲ್ಲೇ ಆನ್ಲೈನ್ ಮದ್ರಸ ಆರಂಭ!!! ಕನ್ನಡಿಗ ಕುಟುಂಬಗಳ ಬಹುದಿನಗಳ ಕನಸು ನನಸಾಗುವ ಸುಸಂದರ್ಭ!!!
ಮುಂಜಾನೆ ಅರ್ದತಾಸು ಬಸ್ ಕಾಯುವಾಗ ಗಮನ ಸೆಳೆದ ಖರ್ಜೂರ .......
ಅನಿವಾಸಿ ಕನ್ನಡಿಗರನ್ನು ಗೌರವ ಯುತವಾಗಿ ಸ್ವೀಕರಿಸಿದ ಜಿಲ್ಲಾಡಳಿತ ಅಭಿನಂಧನಾರ್ಹವಾಗಿದೆ, ಕೆಸಿಎಫ್ ಯುಎಇ
ವಿಶ್ವ ಪ್ರಾರ್ಥನಾ ದಿನ ಭಾರತದಿಂದ ಗ್ರಾಂಡ್ ಮುಫ್ತಿ ಶೈಖ್ ಅಬೂಬಕರ್ ಅಹ್ಮದ್
ಕ್ವಾರೈಂಟೇನ್: ಉಚಿತ ವ್ಯವಸ್ಥೆಯ ಬಗ್ಗೆ ಜಿಲ್ಲಾಡಳಿತ ಸ್ಪಂದಿಸಬೇಕು- ಕೆಸಿಎಫ್ ಯುಎಇ
ಯುಎಯಿಂದ ಕರ್ನಾಟಕಕ್ಕೆ ತುರ್ತು ವಿಮಾನವಿಲ್ಲ ಕೇಂದ್ರದ ಧೋರಣೆ ವಿಷಾದನೀಯ: ಕೆಸಿಎಫ್
ವಿಶ್ವ ಖ್ಯಾತಿಯ ದುಬೈ ಪೊಲಿಸರ ಸಹಯೊಗದಲ್ಲಿ ಕೆಸಿಎಫ್ ಸ್ವಯಂಸೇವಕರ ತಂಡ
ಕೋವಿಡ್-19 ಸೇವಾ ಚಟುವಟಿಕೆಯ ಮುಂಚೂಣಿಯಲ್ಲಿ ಕೆಸಿಎಫ್ ಯುಎಇ
*ಅನಿವಾಸಿ ಭಾರತೀಯರನ್ನು ಕಡೆಗಣಿಸದಿರಲು ಕೆ .ಸಿ .ಎಫ್ . ಯು ಎ ಇ ರಾಷ್ಟ್ರೀಯ ಅಧ್ಯಕ್ಷರಿಂದ ಒತ್ತಾಯ *
ಭಾರತ ಸೇರಿ 7 ರಾಷ್ಟ್ರಗಳಿಂದ ವಿಮಾನ ಹಾರಾಟ ನಿಷೇಧಿಸಿದ ಕುವೈತ್
ಮುಸ್ಲಿಂ ಜಮಾಅತ್ ಮೆಂಬರ್ಶಿಪ್ ಅಭಿಯಾನಕ್ಕೆ “ಮಕ್ಕಾ ಹರಂ”ನಲ್ಲಿ ಚಾಲನೆ
ಶಾರ್ಜಾ ಝೋನ್: ಕೆಸಿಎಫ್ ಡೇ ಹಾಗೂ ಪ್ರತಿಭೋತ್ಸವ ಪ್ರತಿಭೆಗಳಿಗೆ ಅಭಿನಂಧನಾ ಸಮಾರಂಭ
ಉಳ್ಳಾಲ: ಮದುವೆ ಹಾಲ್ ನಲ್ಲಿ ನಡೆದ ಲಿಫ್ಟ್ ಅವಘಡದಲ್ಲಿ ತುಂಬೆ ಒಳವೂರು ನಿವಾಸಿ ಹಂಝ(45) ಮೃತಪಟ್ಟಿದ್ದಾರೆ.
ದೆಹಲಿ ಹಿಂಸಾಚಾರ ಕೇಂದ್ರ ಸರ್ಕಾರ ಪ್ರಾಯೋಜಿತ ನರಮೇಧ: ಮಮತಾ ಬ್ಯಾನರ್ಜಿ
ಕಾನೂನಿನಲ್ಲಿ “ಲವ್ ಜಿಹಾದ್” ವ್ಯಾಖ್ಯಾನಿಸಿಲ್ಲ, ಕೇಂದ್ರೀಯ ಸಂಸ್ಥೆಗಳಿಂದಲೂ ಯಾವುದೇ ವರದಿಯಾಗಿಲ್ಲ:
ಕಾನೂನಿನಲ್ಲಿ “ಲವ್ ಜಿಹಾದ್” ವ್ಯಾಖ್ಯಾನಿಸಿಲ್ಲ, ಕೇಂದ್ರೀಯ ಸಂಸ್ಥೆಗಳಿಂದಲೂ ಯಾವುದೇ ವರದಿಯಾಗಿಲ್ಲ: ಕೇಂದ್ರ ಗೃಹಸಚಿವಾಲ ನವದೆಹಲಿ: ಸದ್ಯ ಅಸ್ಥಿತ್ವದಲ್ಲಿರುವ ಕಾನೂನಿನ ಅಡಿಯಲ್ಲಿ “ಲವ್ ಜಿಹಾದ್” ಎಂಬ ಪದವನ್ನು ಎಲ್ಲೂ ವ್ಯಾಖ್ಯಾನಿಸಿಲ್ಲ ಹಾಗೂ ಕೇಂದ್ರೀಯ ಏಜೆನ್ಸಿಗಳಿಂದ ಈ ಸಂಬಂಧ ಈವರೆಗೂ ಯಾವುದೇ ವರದಿಯಾಗಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿನಲ್ಲಿ ತಿಳಿಸಿದೆ. ಹಿಂದು ಮತ್ತು ಮುಸ್ಲಿಂ ನಡುವಿನ ಸಂಬಂಧವನ್ನು ಉಲ್ಲೇಖಿಸಿ, ಬಲವಂತವಾಗಿ ಮಹಿಳೆಯರನ್ನು ಮತಾಂತರ ಮಾಡಲಾಗುತ್ತದೆ ಎಂಬುದನ್ನು “ಲವ್ ಜಿಹಾದ್” ಎಂಬ ಪ್ರಯೋಗ ಮಾಡುತ್ತಿರುತ್ತಾರೆ. ಈ ಬಗ್ಗೆ ಮಾತನಾಡಿರುವ ಕೇಂದ್ರ ಗೃಹಸಚಿವಾಲಯದ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ, ಸಂವಿಧಾನದ ಆರ್ಟಿಕಲ್ 25 ಅನ್ನು ಉಲ್ಲೇಖಿಸಿ, ಧಾರ್ಮಿಕ ವಿಚಾರಧಾರೆಗಳನ್ನು ಬಹಿರಂಗವಾಗಿ ಒಪ್ಪಿಕೊಳ್ಳುವುದು, ಆಚರಿಸುವುದು ಮತ್ತು ಪ್ರಸಾರ ಮಾಡುವ ಸ್ವಾತಂತ್ರ್ಯವನ್ನು ಇದರ ಅಡಿಯಲ್ಲಿ ಒದಗಿಸಲಾಗಿದೆ ಎಂದು ತಿಳಿಸಿದರು. ಕಾನೂನು ಮಟ್ಟಿಗೆ ಲವ್ ಜಿಹಾದ್ ಪದವನ್ನು ವ್ಯಾಖ್ಯಾನಿಸಿಲ್ಲ. ಅಂತಹ ಯಾವುದೇ ಪ್ರಕರಣಗಳು ಈವರೆಗೂ ಕೇಂದ್ರೀಯ ತನಿಖಾ ಸಂಸ್ಥೆಗಳಿಂದ ವರದಿಯಾಗಿಲ್ಲ ಎಂದು ಪ್ರಶ್ನೆಯೊಂದಕ್ಕೆ ಕೃಷ್ಣನ್ ರೆಡ್ಡಿ ಉತ್ತರಿಸಿದರು. ಆದಾಗ್ಯೂ ಪರಸ್ಪರ ನಂಬಿಕೆ ಮೇಲೆ ನಡೆದಿರುವ ಎರಡು ಮದುವೆ ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ದಳ ನಡೆಸುತ್ತಿರುವುದಾಗಿ ಮಾಹಿತಿ ನೀಡಿದರು. ಯಾವುದೇ ಕೇಂದ್ರೀಯ ಸಂಸ್ಥೆಯು ಕೇರಳದಲ್ಲಿ ಕಳೆದ ಎರಡು ವರ್ಷದಲ್ಲಿ ನಡೆದಿರುವ ಲವ್ ಜಿಹಾದ್ ಪ್ರಕರಣಗಳನ್ನು ವರದಿ ಮಾಡಿವೆಯೇ ಎಂದು ಕೇರಳದ ಕಾಂಗ್ರೆಸ್ ನಾಯಕ ಬೆನ್ನೆ ಬೆಹನಾನ್ ಕೇಳಿದ್ದ ಪ್ರಶ್ನೆಗೆ ಗೃಹ ಸಚಿವಾಲಯ ಇಂದು ಸಂಸತ್ತಿನಲ್ಲಿ ಉತ್ತರ ನೀಡಿತು.Click Me to Share on Whatsapp